ಕಾರು ಡಿಕ್ಕಿ: ಕಾನ್ಸ್‌ಟೇಬಲ್ ಸಾವು

Webdunia
ಮಂಗಳವಾರ, 12 ಏಪ್ರಿಲ್ 2022 (19:15 IST)
ಗಸ್ತಿನಲ್ಲಿದ್ದಾಗ ಕಾರು ಡಿಕ್ಕಿ ಹೊಡೆದು ಕಾನ್ಸ್‌ಟೇಬಲ್ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಕೆಂಪನಪುರ ಸಮೀಪ ಮಂಗಳವಾರ ಮಧ್ಯರಾತ್ರಿ ನಡೆದಿದೆ.ಸಂತೇಮರಹಳ್ಳಿ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಪ್ರಸಾದ್ ಮೃತ ದುರ್ದೈವಿ. ASI ರಾಜುಗೆ ಗಂಭೀರ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕಾನ್ಸ್​ಟೇಬಲ್​ ಸಾವನ್ನಪ್ಪಿದ್ದಾರೆ. ಕೆಂಪನಪುರ ಗ್ರಾಮದ ಸಮೀಪ ಗಸ್ತು ನಡೆಸುತ್ತಿರುವಾಗ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ.
ಕಾರಿನ ನೋಂದಣಿ ಸಂಖ್ಯೆ ಪತ್ತೆ ಹಚ್ಚಿರುವ ಪೊಲೀಸರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಭಾರೀ ಬಿಸಿಲಿನ ನಡುವೆಯೂ ಕರ್ನಾಟಕದ ಈ ಭಾಗದಲ್ಲಿ ಇಂದು ಮಳೆ ಸಾಧ್ಯತೆ

3ತಿಂಗಳಲ್ಲಿ ಭಾರೀ ಅಡೆತಡೆಗಳನ್ನು ಎದುರಿಸಿದ ಬೆನ್ನಲ್ಲೇ ಇಂಡಿಗೋ ಸಿಇಒ ಹುದ್ದೆಯಲ್ಲಿ ಭಾರೀ ಬದಲಾವಣೆ

ಎಲ್‌ಒಸಿ ಬಳಿ ಒಳನುಸುಳುವಿಕೆಗೆ ಯತ್ನ, ಪಾಕ್‌ ಪ್ರಾಯೋಜಿತ ಉಗ್ರನ ಹತ್ಯೆ

ಬಳ್ಳಾರಿ ಏರ್‌ಪೋರ್ಟ್ ನಿರ್ಮಾಣದ ಬಗ್ಗೆ ಸಚಿವ ಎಂಬಿ ಪಾಟೀಲ್ ಹೀಗಂದ್ರು

ಇರಾನ್‌ಗೆ ಮತ್ತೇ ಬೆಚ್ಚಿಬೀಳಿಸುವ ಎಚ್ಚರಿಕೆ ಕೊಟ್ಟ ಇಸ್ರೇಲ್ ಪಿಎಂ ನೆತನ್ಯಾಹು

ಮುಂದಿನ ಸುದ್ದಿ
Show comments