ಮಳೆಯಲ್ಲಿಯೂ ಧಗಧಗನೇ ಉರಿದ ಕಾರ್

Webdunia
ಮಂಗಳವಾರ, 6 ಜುಲೈ 2021 (13:51 IST)
ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಹೊರಟಿದ್ದ ಕಾರ್‌ವೊಂದರಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಧಗಧಗನೇ ಉರಿದ ಘಟನೆ ಇಂದು ಸಂಜೆ ನವನಗರ ಬಳಿ ಸಂಭವಿಸಿದೆ.
ಭಾರಿ ಪ್ರಮಾಣದಲ್ಲಿ ಸುರಿದ ಮಳೆಯೂ ಕೊಂಚ ಬಿಡುವು ನೀಡಿದ ಸಂದರ್ಭದಲ್ಲೇ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಹೊರಟಿದ್ದ ಕಾರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಧಗಧಗನೇ ಉರಿಯುತ್ತಿರುವುದನ್ನು ನೋಡಿದ ದಾರಿ ಹೋಕರು ತಮ್ಮ ಮೊಬೈಲ್‌ನಲ್ಲಿ ಇಡೀ ಘಟನಾವಳಿಯನ್ನು ಸೆರೆ ಹಿಡಿದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಚಾಲಕನ ಚಾಣಾಕ್ಷತನದಿಂದ ಕಾರ್‌ನಲ್ಲಿ ತೆರಳುತ್ತಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಕಸ್ಮಿಕ ಬೆಂಕಿ ದುರ್ಘಟನೆಯಲ್ಲಿ ಸುಟ್ಟು ಕರಕಲಾದ ಕಾರ್ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಗೌರಿ ಲಂಕೇಶ್‌ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದು ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments