Webdunia - Bharat's app for daily news and videos

Install App

ಮಳೆಯಲ್ಲಿಯೂ ಧಗಧಗನೇ ಉರಿದ ಕಾರ್

Webdunia
ಮಂಗಳವಾರ, 6 ಜುಲೈ 2021 (13:51 IST)
ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಹೊರಟಿದ್ದ ಕಾರ್‌ವೊಂದರಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಧಗಧಗನೇ ಉರಿದ ಘಟನೆ ಇಂದು ಸಂಜೆ ನವನಗರ ಬಳಿ ಸಂಭವಿಸಿದೆ.
ಭಾರಿ ಪ್ರಮಾಣದಲ್ಲಿ ಸುರಿದ ಮಳೆಯೂ ಕೊಂಚ ಬಿಡುವು ನೀಡಿದ ಸಂದರ್ಭದಲ್ಲೇ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಹೊರಟಿದ್ದ ಕಾರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಧಗಧಗನೇ ಉರಿಯುತ್ತಿರುವುದನ್ನು ನೋಡಿದ ದಾರಿ ಹೋಕರು ತಮ್ಮ ಮೊಬೈಲ್‌ನಲ್ಲಿ ಇಡೀ ಘಟನಾವಳಿಯನ್ನು ಸೆರೆ ಹಿಡಿದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಚಾಲಕನ ಚಾಣಾಕ್ಷತನದಿಂದ ಕಾರ್‌ನಲ್ಲಿ ತೆರಳುತ್ತಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಕಸ್ಮಿಕ ಬೆಂಕಿ ದುರ್ಘಟನೆಯಲ್ಲಿ ಸುಟ್ಟು ಕರಕಲಾದ ಕಾರ್ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments