Webdunia - Bharat's app for daily news and videos

Install App

ಜಮೀರ್ ಹೆಸರಲ್ಲಿ ಐಷಾರಾಮಿ ಕಾರು ಕದಿಯುತ್ತಿದ್ದ ಖದೀಮರು!

Webdunia
ಭಾನುವಾರ, 18 ಜುಲೈ 2021 (19:56 IST)
ಶಾಸಕ ಜಮೀರ್ ಅಹಮ್ಮದ್ ಹೆಸರು ಹೇಳಿಕೊಂಡು ಐಶಾರಾಮಿ ಕಾರುಗಳನ್ನು ಕದಿಯುತ್ತಿದ್ದ ಕಳ್ಳರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.. ನಸೀಬ್, ಮೊಹಮ್ಮದ್ ಆಜಂ ಬಂಧಿತ ಆರೋಪಿಗಳು, ಶಾಸಕ ಜಮೀರ್ ಅಹಮ್ಮದ್ ಅವರ ಪಾಸ್ ಬಳಸಿಕೊಂಡು ತಿರುಗಾಡುತ್ತಿದ್ದ ಈ ಖತರ್ನಾಕ್ ಕಳ್ಳರು, ತಮ್ಮ ಫಾರ್ಚೂನರ್ ಕಾರಿಗೆ ಶಾಸಕರ ಪಾಸ್ ಅಂಟಿಸಿಕೊಂಡು ಸುತ್ತಾಡ್ತಿದ್ದ ವಂಚಕರು,  ಜಮೀರ್ ಅವರ ಆಪ್ತರು ಎಂದು ಹೇಳಿಕೊಂಡು ಹತ್ತಾರು ಮಂದಿಗೆ ಮಕ್ಮಲ್ ಟೋಪಿ ಹಾಕಿರೋದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬಂಧಿತರಲ್ಲಿ ಆರೋಪಿ ನಸೀಬ್ ನ ಪತ್ನಿ ಐಸಿಐಸಿಐ ಬ್ಯಾಂಕ್ ನ ಮ್ಯಾನೇಜರ್ ಆಗಿದ್ದು,
ಮತ್ತೊರ್ವ ಆರೋಪಿ ಆಜಂ ಸೌದಿ ರಿಟರ್ನ್ ಎಂದು ತಿಳಿದು ಬಂದಿದೆ.. ಜಮೀರ್ ಅಪ್ತರೆಂದು ಹೇಳಿ ಕೊಂಡು ಮೂರು ಪ್ರಭಾವಿ ವ್ಯಕ್ತಿಗಳ ಕಾರನ್ನು ಕದ್ದು ಮಾರಾಟ ಮಾಡಿದ್ರು.. ದಾವಣಗೆರೆ ಜಿಲ್ಲೆಯ ಜೆಡಿಎಸ್ ಎಂ ಎಲ್ ಎ ಕ್ಯಾಂಡಿಡೇಟ್ ಅಸಾದುಲ್ಲಾ ರವರ  ಫಾರ್ಚೂನರ್ ಕಾರನ್ನು‌ ಕದ್ದು ಮಾರಾಟ ಮಾಡಿರೋದು ಹಾಗೇ ವೇಮಗಲ್ ನಲ್ಲಿ ವಕೀಲ ರೊಬ್ಬರಿಗೆ ಫೋರ್ಡ್ ಐ ಕಾನ್  ಕಾರು ಕೂಡ ಮಾರಾಟ ಮಾಡಿದ್ರು. ಕಾಂಗ್ರೆಸ್ ನ ಕಾರ್ಪೋರೇಟರ್ ಅಭ್ಯರ್ಥಿ ಲೋಕೇಶ್ ಗೂ ಕದ್ದ ಎಕ್ಸ್ ಯೂ ವಿ ಕಾರು ಮಾರಾಟ ಮಾಡಿದ್ರು..ಸದ್ಯ ಮೂರು ಮಂದಿ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments