Webdunia - Bharat's app for daily news and videos

Install App

ಕಾರ್ ಗ್ಲಾಸ್ ಒಡೆದು ಹಾಡ ಹಗಲೇ ಅಪಾರ ನಗದು ದರೋಡೆ

Webdunia
ಸೋಮವಾರ, 10 ಜೂನ್ 2019 (19:15 IST)
ಹಾಡ ಹಗಲಲ್ಲೇ ಕಾರಿನ ಗಾಜು ಒಡೆದು ಲಕ್ಷಾಂತರ ರೂಪಾಯಿ ಅಪಹರಿಸಿರುವ ಘಟನೆ ನಡೆದಿದೆ.

ಕಲಬುರಗಿ ನಗರದ ಮಿನಿ ವಿಧಾನಸೌಧ ಆವರಣದಲ್ಲಿ ಈ ಘಟನೆ ನಡೆದಿದೆ. ಹರಿಪ್ರಸಾದ್ ಎಂಬುವರು 1 ಲಕ್ಷ ನಗದನ್ನು ಕಾರಿನಲ್ಲಿಟ್ಟು ಕಳೆದುಕೊಂಡವರು.

ಬ್ಯಾಂಕಿನಲ್ಲಿ ಠೇವಣಿ ಮಾಡಲು ಹಣ ತಂದಿದ್ದ ಹರಿಪ್ರಸಾದ್ ಮಾರ್ಗದ ನಡುವೆ ಮಿನಿವಿಧಾನಸೌಧ ದಲ್ಲಿ ವಯಕ್ತಿಕ ಕೆಲಸಕ್ಕಾಗಿ ಬಂದಿದ್ದರು.

ಆವರಣದಲ್ಲಿ ಕಾರು ನಿಲ್ಲಿಸಿ ಹೋಗಿದ್ದರು. ಹೊಂಚು ಹಾಕಿದ್ದ ಖದೀಮರು ಕಾರಿನೊಳಗಿದ್ದ ಹಣದ ಬ್ಯಾಗ್ ನೊಂದಿಗೆ ಪರಾರಿಯಾಗಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments