Webdunia - Bharat's app for daily news and videos

Install App

ಕಾರ್ ಗ್ಲಾಸ್ ಒಡೆದು ಹಾಡ ಹಗಲೇ ಅಪಾರ ನಗದು ದರೋಡೆ

Webdunia
ಸೋಮವಾರ, 10 ಜೂನ್ 2019 (19:15 IST)
ಹಾಡ ಹಗಲಲ್ಲೇ ಕಾರಿನ ಗಾಜು ಒಡೆದು ಲಕ್ಷಾಂತರ ರೂಪಾಯಿ ಅಪಹರಿಸಿರುವ ಘಟನೆ ನಡೆದಿದೆ.

ಕಲಬುರಗಿ ನಗರದ ಮಿನಿ ವಿಧಾನಸೌಧ ಆವರಣದಲ್ಲಿ ಈ ಘಟನೆ ನಡೆದಿದೆ. ಹರಿಪ್ರಸಾದ್ ಎಂಬುವರು 1 ಲಕ್ಷ ನಗದನ್ನು ಕಾರಿನಲ್ಲಿಟ್ಟು ಕಳೆದುಕೊಂಡವರು.

ಬ್ಯಾಂಕಿನಲ್ಲಿ ಠೇವಣಿ ಮಾಡಲು ಹಣ ತಂದಿದ್ದ ಹರಿಪ್ರಸಾದ್ ಮಾರ್ಗದ ನಡುವೆ ಮಿನಿವಿಧಾನಸೌಧ ದಲ್ಲಿ ವಯಕ್ತಿಕ ಕೆಲಸಕ್ಕಾಗಿ ಬಂದಿದ್ದರು.

ಆವರಣದಲ್ಲಿ ಕಾರು ನಿಲ್ಲಿಸಿ ಹೋಗಿದ್ದರು. ಹೊಂಚು ಹಾಕಿದ್ದ ಖದೀಮರು ಕಾರಿನೊಳಗಿದ್ದ ಹಣದ ಬ್ಯಾಗ್ ನೊಂದಿಗೆ ಪರಾರಿಯಾಗಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮುಂದಿನ ಸುದ್ದಿ
Show comments