Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಕಾರಿನ ಗ್ಲಾಸ್ ಪುಡಿ ಪುಡಿ

Webdunia
ಶುಕ್ರವಾರ, 24 ಫೆಬ್ರವರಿ 2023 (18:46 IST)
ಕುಡಿದ ಮತ್ತಿನಲ್ಲಿ ಕಾರಿನ ಗ್ಲಾಸ್ ಗೆ ಕಲ್ಲುತೂರಿ ಪುಂಡಾಟ ತೋರಿರೋ ಘಟನೆ ಹನುಮಂತನಗರದ ಶ್ರೀನಿವಾಸನಗರದಲ್ಲಿ ನಡದಿದೆ.ಬೈಕ್ ನಲ್ಲಿ ಬಂದಿರೋ ಇಬ್ಬರು ಕಿಡಿಗೇಡಿಗಳು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿದ್ದ ಕಾರುಗಳಿಗೆ ಕಲ್ಲುತೂರಿ ಎಸ್ಕೇಪ್ ಆಗಿದ್ದಾರೆ.ರಸ್ತೆ ಬದಿ  ನಿಲ್ಲಿಸಿದ್ದ 6 ಕ್ಕೂ ಹೆಚ್ಚು ಕಾರಿನ ಗ್ಲಾಸ್ ಹೊಡೆದಿರೋ ಪುಂಡರ ಕುಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ರಾತ್ರಿ ವೇಳೆ ಈ ಘಟನೆ ನಡೆದಿದ್ದು  ಎಣ್ಣೆ ಅಥವಾ ಗಾಂಜ ನಶೆಯಲ್ಲಿ ಈ ಕೃತ್ಯವೆಸಗಿರ ಶಂಕೆ ವ್ಯಕ್ತವಾಗಿದೆ‌. ಸದ್ಯ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಲೂಟಿ ಮಾಡದೆ ಕಾಂಗ್ರೆಸ್ ಬದುಕುವುದಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಪನೀರ್ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಅನಲಾಗ್ ಪನೀರ್ ಇನ್ಮುಂದೆ ಮಾರುಕಟ್ಟೆಗೆ ಬರುತ್ತಿಲ್ಲ

ರೈಲಿನ ಸ್ಲೀಪರ್ ಸೀಟ್ ನಲ್ಲಿ ಕಪಿ ಮಹಾಶಯ: ಪ್ರಯಾಣಿಕರಿಗೆ ಫುಲ್ ಪೀಕಲಾಟ Video

ಅನ್ಯಾಯವಾಗಿ ಜೀವವೇ ಕಳೆದುಕೊಂಡ ಬೈಕ್ ಸವಾರ… ತ್ರಿಶ್ಶೂರ್ ನಲ್ಲಿ ನಡೆದ ಘನಘೋರ ದುರಂತವಿದು Video

ಮುಂದಿನ ಸುದ್ದಿ
Show comments