Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಕಾರಿನ ಗ್ಲಾಸ್ ಪುಡಿ ಪುಡಿ

Webdunia
ಶುಕ್ರವಾರ, 24 ಫೆಬ್ರವರಿ 2023 (18:46 IST)
ಕುಡಿದ ಮತ್ತಿನಲ್ಲಿ ಕಾರಿನ ಗ್ಲಾಸ್ ಗೆ ಕಲ್ಲುತೂರಿ ಪುಂಡಾಟ ತೋರಿರೋ ಘಟನೆ ಹನುಮಂತನಗರದ ಶ್ರೀನಿವಾಸನಗರದಲ್ಲಿ ನಡದಿದೆ.ಬೈಕ್ ನಲ್ಲಿ ಬಂದಿರೋ ಇಬ್ಬರು ಕಿಡಿಗೇಡಿಗಳು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿದ್ದ ಕಾರುಗಳಿಗೆ ಕಲ್ಲುತೂರಿ ಎಸ್ಕೇಪ್ ಆಗಿದ್ದಾರೆ.ರಸ್ತೆ ಬದಿ  ನಿಲ್ಲಿಸಿದ್ದ 6 ಕ್ಕೂ ಹೆಚ್ಚು ಕಾರಿನ ಗ್ಲಾಸ್ ಹೊಡೆದಿರೋ ಪುಂಡರ ಕುಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ರಾತ್ರಿ ವೇಳೆ ಈ ಘಟನೆ ನಡೆದಿದ್ದು  ಎಣ್ಣೆ ಅಥವಾ ಗಾಂಜ ನಶೆಯಲ್ಲಿ ಈ ಕೃತ್ಯವೆಸಗಿರ ಶಂಕೆ ವ್ಯಕ್ತವಾಗಿದೆ‌. ಸದ್ಯ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments