ಕುಡಿದ ಮತ್ತಿನಲ್ಲಿ ಕಾರಿನ ಗ್ಲಾಸ್ ಪುಡಿ ಪುಡಿ

Webdunia
ಶುಕ್ರವಾರ, 24 ಫೆಬ್ರವರಿ 2023 (18:46 IST)
ಕುಡಿದ ಮತ್ತಿನಲ್ಲಿ ಕಾರಿನ ಗ್ಲಾಸ್ ಗೆ ಕಲ್ಲುತೂರಿ ಪುಂಡಾಟ ತೋರಿರೋ ಘಟನೆ ಹನುಮಂತನಗರದ ಶ್ರೀನಿವಾಸನಗರದಲ್ಲಿ ನಡದಿದೆ.ಬೈಕ್ ನಲ್ಲಿ ಬಂದಿರೋ ಇಬ್ಬರು ಕಿಡಿಗೇಡಿಗಳು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿದ್ದ ಕಾರುಗಳಿಗೆ ಕಲ್ಲುತೂರಿ ಎಸ್ಕೇಪ್ ಆಗಿದ್ದಾರೆ.ರಸ್ತೆ ಬದಿ  ನಿಲ್ಲಿಸಿದ್ದ 6 ಕ್ಕೂ ಹೆಚ್ಚು ಕಾರಿನ ಗ್ಲಾಸ್ ಹೊಡೆದಿರೋ ಪುಂಡರ ಕುಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ರಾತ್ರಿ ವೇಳೆ ಈ ಘಟನೆ ನಡೆದಿದ್ದು  ಎಣ್ಣೆ ಅಥವಾ ಗಾಂಜ ನಶೆಯಲ್ಲಿ ಈ ಕೃತ್ಯವೆಸಗಿರ ಶಂಕೆ ವ್ಯಕ್ತವಾಗಿದೆ‌. ಸದ್ಯ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಯಾ ಗೋಯಲ್ ಇಫೆಕ್ಟ್, ಮದುವೆ ಮಂಟಪದಿಂದಲೇ ಎಸ್ಕೇಪ್ ಆದ ವರ: ಬೆನ್ನಟ್ಟಿ ಬಂದ ವಧು ಮಾಡಿದ್ದೇನು Video

ಪ್ರದೀಪ್ ಈಶ್ವರ್ ಚಪ್ಪಲಿ ಎಸೆತ ಪ್ರಕರಣ: ಅವಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಗಬೇಕಿತ್ತು ಎಂದ ಜಡ್ಜ್ Video

ರಾಹುಲ್ ಗಾಂಧಿ ಫಾರಿನ್ ಟೂರ್ ಮುಗಿಸಿ ಯಾವಾಗ ಬರ್ತಾರಪ್ಪಾ... ಕರ್ನಾಟಕ ಶಾಸಕರಿಗೆ ಕಾತುರತೆ ಹೆಚ್ಚಾಯ್ತು

ನಾಯಿಗೆ ಯಾಕ್ರೀ ಹೊಡೆದ್ರಿ ಎಂದು ಹೀರೋ ಆಗಲು ಹೊರಟ: ಕೊನೆಗೆ ಆತನಿಗೇ ನಾಯಿ ಮಾಡಿದ್ದು ನೋಡಿದ್ರೆ ಏನನ್ನಬೇಕು ನೀವೇ ಹೇಳಿ video

ಶೇ 90 ರಷ್ಟು ಕುಂಕುಮ ಬರೋದು ಇಸ್ಲಾಮಿಕ್ ರಾಷ್ಟ್ರಗಳಿಂದ: ಪ್ರಿಯಾಂಕ್ ಖರ್ಗೆ ವ್ಯಂಗ್ಯಕ್ಕೆ ನೆಟ್ಟಿಗರು ಏನಂದ್ರು ಗೊತ್ತಾ Video

ಮುಂದಿನ ಸುದ್ದಿ
Show comments