Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಭೀಕರ ದುರಂತ: ಕಾರು ಗುದ್ದಿದ ರಭಸಕ್ಕೆ ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು!

Webdunia
ಭಾನುವಾರ, 22 ಮೇ 2022 (14:50 IST)

ಅತೀ ವೇಗವಾಗಿ ಬಂದ ಕಾರು ಗುದ್ದಿದ್ದರಿಂದ ವ್ಯಕ್ತಿಯೊಬ್ಬರು ಮೇಲ್ಸೆತುವೆ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, 5ನೇ ತರಗತಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

44 ವರ್ಷದ ಗೋವಿಂದಪ್ಪ ಮೃತಪಟ್ಟಿದ್ದರೆ, ಚಿಕ್ಕಪ್ಪನ ಮಗ 12 ವರ್ಷದ ಬಾಲಕ ಸಂಜಯ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನ ತೋರಿಸ್ತೀನಿ ಅಂತ ದೊಡ್ಡಪ್ಪ, ತಮ್ಮನ ಮಗನನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ ಜಕ್ಕೂರು ಏರೋಡ್ರೋಮ್ ಬಳಿಯ ಮೇಲ್ಸೆತುವೆ ಮೇಲೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಕಾರು ಗುದ್ದಿದೆ.

ಕಾರು ಗುದ್ದಿದ ರಭಸಕ್ಕೆ ಗೋವಿಂದಪ್ಪ 200 ಮೀ. ದೂರ ಹಾಗಿ ಮೇಲ್ಸೆತುವೆ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರೆ, ಸಂಜಯ್ ಗಂಭಿರವಾಗಿ ಗಾಯಗೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments