ಬೆಂಗಳೂರಿನಲ್ಲಿ ಭೀಕರ ದುರಂತ: ಕಾರು ಗುದ್ದಿದ ರಭಸಕ್ಕೆ ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು!

Webdunia
ಭಾನುವಾರ, 22 ಮೇ 2022 (14:50 IST)

ಅತೀ ವೇಗವಾಗಿ ಬಂದ ಕಾರು ಗುದ್ದಿದ್ದರಿಂದ ವ್ಯಕ್ತಿಯೊಬ್ಬರು ಮೇಲ್ಸೆತುವೆ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, 5ನೇ ತರಗತಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

44 ವರ್ಷದ ಗೋವಿಂದಪ್ಪ ಮೃತಪಟ್ಟಿದ್ದರೆ, ಚಿಕ್ಕಪ್ಪನ ಮಗ 12 ವರ್ಷದ ಬಾಲಕ ಸಂಜಯ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನ ತೋರಿಸ್ತೀನಿ ಅಂತ ದೊಡ್ಡಪ್ಪ, ತಮ್ಮನ ಮಗನನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ ಜಕ್ಕೂರು ಏರೋಡ್ರೋಮ್ ಬಳಿಯ ಮೇಲ್ಸೆತುವೆ ಮೇಲೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಕಾರು ಗುದ್ದಿದೆ.

ಕಾರು ಗುದ್ದಿದ ರಭಸಕ್ಕೆ ಗೋವಿಂದಪ್ಪ 200 ಮೀ. ದೂರ ಹಾಗಿ ಮೇಲ್ಸೆತುವೆ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರೆ, ಸಂಜಯ್ ಗಂಭಿರವಾಗಿ ಗಾಯಗೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ನಕಲಿ ಎಂದು ಸಾಬೀತಾದ್ರೆ ಏನಾಗಲಿದೆ

Karnataka Weather: ಕರ್ನಾಟಕ ಹವಾಮಾನ ವರದಿ, ಇಂದಿನ ಬದಲಾವಣೆ ಗಮನಿಸಿ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ಮುಂದಿನ ಸುದ್ದಿ
Show comments