Webdunia - Bharat's app for daily news and videos

Install App

ಕಾರಿನಲ್ಲಿ ಗಾಂಜಾ ಸಾಗಣೆ: ಇಬ್ಬರ ಬಂಧನ

Webdunia
ಮಂಗಳವಾರ, 9 ಅಕ್ಟೋಬರ್ 2018 (13:56 IST)
ಇಂಡಿಕಾ ಕಾರಿನಲ್ಲಿ ಆಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಸಮೀಪದ ಸಿದ್ಧಾರ್ಥ ನಗರದ ಬಳಿ ಇಂಡಿಕಾ ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಹೊಸಕೋಟೆಯ ಡಿವೈಎಸ್ಪಿ ಕೆ.ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ತಮಿಳುನಾಡಿನ ಮೂಲದ ಮುರುಗೇಶ್ (37), ಎಸ್.ರಾಮ್ ಕುಮಾರ್(20) ಎಂಬ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಂದು ಇಂಡಿಕಾ ಕಾರು 230 ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

ಇವರು ಆಂಧ್ರದ ರಾಜಮಂಡ್ರಿಯಿಂದ ಹೊಸಕೋಟೆ ಮುಖಾಂತರ ತಮಿಳುನಾಡಿಗೆ ಗಾಂಜಾ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments