Select Your Language

Notifications

webdunia
webdunia
webdunia
webdunia

ಉದ್ಯಾನನಗರಿಯಲ್ಲಿ ಕಂಬಳದ ಕಂಪು..!

ಗುರುಕಿರಣ್
ಅರಮನೆ ಮೈದಾನದಲ್ಲಿ ಇಂದು ಕಂಬಳದ ಭೂಮಿ ಪೂಜೆ ನಡೆದಿದೆ.ತುಳುಕೂಟಕ್ಕೆ 50ವರ್ಷವಾದ ಹಿನ್ನೆಲೆಯಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ.ಬೆಂಗಳೂರಿನ ಜನತೆಗಾಗಿ ಕಂಬಳ ನಡೆಯಲಿದೆ.ನವೆಂಬರ್ ತಿಂಗಳ 24,25,26ರಂದು ಕಂಬಳ ನಡೆಸಲು ದಿನಾಂಕ ನಿಗದಿಯಾಗಿದ್ದು,ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಮುನಿರತ್ನ ಧರಣಿಗೆ ವಿಧಾನಸೌಧದ ಪೋಲಿಸರು ನಕಾರ