ಕಾರುಗಳ ಮುಖಾಮುಖಿ ಡಿಕ್ಕಿ; ಮಡಿಕೇರಿ ನಿವಾಸಿ ಮೃತ್ಯು - ಹಲವು ಜನರಿಗೆ ಗಂಭೀರ ಗಾಯ

Webdunia
ಸೋಮವಾರ, 21 ಫೆಬ್ರವರಿ 2022 (18:03 IST)
ಮಾಣಿ-ಮೈಸೂರು ರಸ್ತೆಯ ಪುತ್ತೂರು ತಾಲ್ಲೂಕಿನ ಕಾವು ಸಮೀಪದ ಕೌಡಿಚ್ಚಾರ್ ಮದ್ಯಂಗಲ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಮಡಿಕೇರಿ ನಿವಾಸಿ ಮೃತ ಪಟ್ಟು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಫೆ.20 ರಂದು ನಡೆದಿದೆ.
ಮಡಿಕೇರಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿ ಕಡೆ ಹೋಗುತ್ತಿದ್ದ ಐ20 ಕಾರು ನಡುವೆ ಅಪಘಾತ ಸಂಭವಿಸಿದೆ.
ವ್ಯಕ್ತಿ ವ್ಯಕ್ತಿಯನ್ನು ಮಡಿಕೇರಿ ನಿವಾಸಿ ರಾಜು ಎಂದು ಗುರುತಿಸಲಾಗಿದೆ.
ಸ್ವಿಫ್ಟ್ ಕಾರಿನ ಚಾಲಕನನ್ನು ಮಂಗಳೂರಿನ ಕೈಕಂಬ ಮೊಯಿದ್ದಿನ್ ಕುಂಜಿ ಎಂದು ಗುರುತಿಸಲಾಗಿದೆ.
ಮಂಗಳೂರಿನ ಬಜ್ಪೆ ಮೂಲದ ಕುಟುಂಬ ಮಡಿಕೇರಿ ಪ್ರವಾಸಿ ತಾಣಗಳಿಗೆ ತೆರಳಿದ್ದು ಮರಳಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಜ್ಪೆ ಮೂಲದ ಜ್ಯೋತಿ ಎಂಬವರು ಗಂಭೀರ ಗಾಯಗೊಂಡಿದ್ದು ದೀಪಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
 
ಕಾರಿನಲ್ಲಿದ್ದ ನೇತ್ರಾವತಿ, ಬೇಬಿ ಪೂಜಾರಿ, ಚೇತನ್ ಎಂಬವರಿಗೆ ಅಲ್ಪ-ಸ್ವಲ್ಪ ಗಾಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments