Webdunia - Bharat's app for daily news and videos

Install App

ಕಾರ್ಪೋರೇಟರ್ ಪತಿ ಸೇರಿ ಹಲವರ ವಿರುದ್ಧ ಕೇಸ್

Webdunia
ಶುಕ್ರವಾರ, 15 ಮೇ 2020 (17:06 IST)
ಲಾಕ್ ಡೌನ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಪೋರೇಟರ್ ಪತಿ ಹಾಗೂ ಪುತ್ರನ ವಿರುದ್ಧ ಕೇಸ್ ದಾಖಲಾಗಿದೆ.

ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಬಟ್ಟೆ ಅಂಗಡಿ ಶುರುಮಾಡಿದ್ದ ಕಾರಣಕ್ಕಾಗಿ ಸ್ಥಳೀಯರು ಸೆಗಣಿ ಎರಚಿ ಕಾರ್ಪೋರೇಟರ್ ಪತಿ ಮೇಲೆ ಹಲ್ಲೆ ನಡೆಸಿದ್ದರು.

ಘಟನೆ ಖಂಡಿಸಿ ಕಾರ್ಪೋರೇಟರ್ ಪ್ರತಿಭಾ ಅವರ ಪತಿ ಧನರಾಜ್ ಹಾಗೂ ಮಗ ಪ್ರತಿಭಟನೆ ನಡೆಸಿದ್ದರು.

ರಸ್ತೆ ನಡುವೆ ಪ್ರತಿಭಟನೆ ನಡೆಸಿದಕ್ಕಾಗಿ ಧನರಾಜ್ ಹಾಗೂ ಆತನ ಪುತ್ರ ಅಲ್ಲದೇ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಅಲ್ಲದೇ ಧನರಾಜ್ ಮೇಲೆ ಸಗಣಿ ಎಸೆದವರ ವಿರುದ್ಧವೂ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments