Webdunia - Bharat's app for daily news and videos

Install App

ಕಾರ್ಪೋರೇಟರ್ ಪತಿ ಸೇರಿ ಹಲವರ ವಿರುದ್ಧ ಕೇಸ್

Webdunia
ಶುಕ್ರವಾರ, 15 ಮೇ 2020 (17:06 IST)
ಲಾಕ್ ಡೌನ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಪೋರೇಟರ್ ಪತಿ ಹಾಗೂ ಪುತ್ರನ ವಿರುದ್ಧ ಕೇಸ್ ದಾಖಲಾಗಿದೆ.

ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಬಟ್ಟೆ ಅಂಗಡಿ ಶುರುಮಾಡಿದ್ದ ಕಾರಣಕ್ಕಾಗಿ ಸ್ಥಳೀಯರು ಸೆಗಣಿ ಎರಚಿ ಕಾರ್ಪೋರೇಟರ್ ಪತಿ ಮೇಲೆ ಹಲ್ಲೆ ನಡೆಸಿದ್ದರು.

ಘಟನೆ ಖಂಡಿಸಿ ಕಾರ್ಪೋರೇಟರ್ ಪ್ರತಿಭಾ ಅವರ ಪತಿ ಧನರಾಜ್ ಹಾಗೂ ಮಗ ಪ್ರತಿಭಟನೆ ನಡೆಸಿದ್ದರು.

ರಸ್ತೆ ನಡುವೆ ಪ್ರತಿಭಟನೆ ನಡೆಸಿದಕ್ಕಾಗಿ ಧನರಾಜ್ ಹಾಗೂ ಆತನ ಪುತ್ರ ಅಲ್ಲದೇ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಅಲ್ಲದೇ ಧನರಾಜ್ ಮೇಲೆ ಸಗಣಿ ಎಸೆದವರ ವಿರುದ್ಧವೂ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments