ಕಾರ್ಪೋರೇಟರ್ ಪತಿ ಸೇರಿ ಹಲವರ ವಿರುದ್ಧ ಕೇಸ್

Webdunia
ಶುಕ್ರವಾರ, 15 ಮೇ 2020 (17:06 IST)
ಲಾಕ್ ಡೌನ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಪೋರೇಟರ್ ಪತಿ ಹಾಗೂ ಪುತ್ರನ ವಿರುದ್ಧ ಕೇಸ್ ದಾಖಲಾಗಿದೆ.

ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಬಟ್ಟೆ ಅಂಗಡಿ ಶುರುಮಾಡಿದ್ದ ಕಾರಣಕ್ಕಾಗಿ ಸ್ಥಳೀಯರು ಸೆಗಣಿ ಎರಚಿ ಕಾರ್ಪೋರೇಟರ್ ಪತಿ ಮೇಲೆ ಹಲ್ಲೆ ನಡೆಸಿದ್ದರು.

ಘಟನೆ ಖಂಡಿಸಿ ಕಾರ್ಪೋರೇಟರ್ ಪ್ರತಿಭಾ ಅವರ ಪತಿ ಧನರಾಜ್ ಹಾಗೂ ಮಗ ಪ್ರತಿಭಟನೆ ನಡೆಸಿದ್ದರು.

ರಸ್ತೆ ನಡುವೆ ಪ್ರತಿಭಟನೆ ನಡೆಸಿದಕ್ಕಾಗಿ ಧನರಾಜ್ ಹಾಗೂ ಆತನ ಪುತ್ರ ಅಲ್ಲದೇ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಅಲ್ಲದೇ ಧನರಾಜ್ ಮೇಲೆ ಸಗಣಿ ಎಸೆದವರ ವಿರುದ್ಧವೂ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments