Webdunia - Bharat's app for daily news and videos

Install App

ಮಾಹಿತಿ ನೀಡದ ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಸ್

Webdunia
ಬುಧವಾರ, 1 ಆಗಸ್ಟ್ 2018 (21:00 IST)
ಮಾಹಿತಿ ಹಕ್ಕಿನ ಅಡಿ ಮಾಹಿತಿ ನೀಡದ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾಹಿತಿ ಹಕ್ಕಿನಡಿ ಎಸ್‌.ಪಿ.ಕೃಷ್ಣೇಶ್‌ ಎಂಬುವರು ಕೋರಲಾಗಿದ್ದ ಮಾಹಿತಿಯನ್ನು ನೀಡದ ಕಾರಣ 2008ರಲ್ಲಿ ದೊಡ್ಡಬಳ್ಳಾಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ಗಳಾಗಿ ಕರ್ತವ್ಯ ನಿರ್ವಹಿಸಿದ್ದ ಎಸ್‌.ಟಿ. ಸಿದ್ದಲಿಂಗಪ್ಪ ಹಾಗೂ ವಿ. ಶಿವಾರೆಡ್ಡಿ ಅವರ ವಿರುದ್ಧ ಕರ್ನಾಟಕ ಸ್ಟೇಟ್‌ ಪಬ್ಲಿಕ್‌ ರೆಕಾರ್ಡ್ಸ್‌ ರೂಲ್ಸ್‌ 2013ರ ಪ್ರಕಾರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

2008ರಲ್ಲಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಲಕ್ಷ್ಮೀನಾರಾಯಣಪ್ಪ ಎಂಬುವವರು ಡಿ.ಎಂ. ನಾಗಪ್ಪ ಎಂಬುವವರ ವಿರುದ್ಧ ದಾಖಲಿಸಿದ್ದ ದೂರಿನ ನಕಲು ಪ್ರತಿಗಳನ್ನು ನೀಡುವಂತೆ ಮಾಹಿತಿ ಹಕ್ಕಿನಡಿ ಕೋರಲಾಗಿತ್ತು. ಆದರೆ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ  ಮೇಲ್ಮನವಿ ಸಲ್ಲಿಸಲಾಗಿತ್ತು ಎಂದು ಕೃಷ್ಣೇಶ್‌ ತಿಳಿಸಿದ್ದಾರೆ.

ರಾಜ್ಯ ಮಾಹಿತಿ ಆಯೋಗದ ಸೂಚನೆಯಂತೆ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಲ್‌ ಇನ್‌ಸ್ಪೆಕ್ಟರ್‌ ಜಿ.ಸಿದ್ದರಾಜು ನೀಡಿರುವ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments