Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧದ ಕೇಸ್; ಜನಪ್ರತಿನಿಧಿಗಳ ಕೋರ್ಟ್ ಗೆ ಶಿಫ್ಟ್

Webdunia
ಶನಿವಾರ, 11 ಮೇ 2019 (19:30 IST)
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಶಿಫ್ಟ್ ಆಗಿದೆ.

ಅಕ್ರಮ ಭೂ ಒತ್ತುವರಿ, ಸರ್ಕಾರಿ ಅಧಿಕಾರ ದುರ್ಬಳಕೆ ಆರೋಪದಡಿ ದಾಖಲಾಗಿದೆ ದೂರು. ಮೈಸೂರು ಕೋರ್ಟ್ ನಿಂದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ವರ್ಗಾವಣೆಯಾಗಿದೆ.

ನಾಗರಿಕ ಹಿರಿಯ ನ್ಯಾಯಾಧೀಶ, ಸಿಜೆಎಂ ಯಶವಂತ‌ ಕುಮಾರ್ ‌ರಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.

ಸಿದ್ದರಾಮಯ್ಯ, ಮಾಜಿ ಸಿಎಂ, ಬಾದಾಮಿ‌ ಕ್ಷೇತ್ರದ ಹಾಲಿ‌ ಶಾಸಕ‌ರಾಗಿದ್ದಾರೆ. ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಹೌದು.

ಮೈಸೂರು ಹಿನಕಲ್ ಪಂಚಾಯ್ತಿ‌ ವ್ಯಾಪ್ತಿಯಲ್ಲಿ ಅಕ್ರಮ ಭೂ ಸ್ವಾಧೀನ ಆರೋಪ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ.
ಸಾಕಮ್ಮ ಎಂಬುವವರಿಂದ ಸರ್ವೇ ನಂ. 70/4 ಖರೀದಿಸಿ ಬಳಿಕ ಹೆಚ್ಚುವರಿಯಾಗಿ ಮುಡಾ ಭೂಮಿ ‌ಕಬಳಿಕೆ ಆರೋಪ
ಸಿದ್ದರಾಮಯ್ಯರ ಮೇಲಿದೆ. ಅಂದಿನ  ಅಧ್ಯಕ್ಷ ಸಿ. ಬಸವೇಗೌಡ, ಅಂದಿನ‌ ಮುಡಾ ಆಯುಕ್ತ ಧ್ರುವಕುಮಾರ್ , ಸದ್ಯ ಮುಡಾ ಆಯುಕ್ತ ಪಿ. ಎಸ್. ಕಾಂತರಾಜ್ ವಿರುದ್ಧ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಗಂಗರಾಜು ಎಂಬುವರು ಲಕ್ಷ್ಮೀಪುರ ಠಾಣೆಯಲ್ಲಿ ನೀಡಿದ್ದ ದೂರು ಇದಾಗಿದೆ. ಜೂನ್ 10 ರಂದು‌ ವಿಶೇಷ ನ್ಯಾಯಾಲಯದಲ್ಲಿ‌ ಮತ್ತೆ ಬಾಕಿ ದಾಖಲಾತಿಗಳ‌ ಪರಿಶೀಲನೆ ನಡೆಯಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments