ಝೊಮೆಟೊ ಕಾಮರಾಜ್ ಮೇಲೆ ಹಲ್ಲೆ ಮಾಡಿದ ಯುವತಿ ವಿರುದ್ಧ ಕೇಸು ದಾಖಲು

Webdunia
ಮಂಗಳವಾರ, 16 ಮಾರ್ಚ್ 2021 (10:48 IST)
ಬೆಂಗಳೂರು: ವಿಳಂಬವಾಗಿ ಫುಡ್ ಡೆಲಿವರಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ತನ್ನ ಮೇಲೆ ಹಲ್ಲೆ ಮಾಡಿದ್ದಾನೆಂದು ಝೊಮೆಟೋ ಡೆಲಿವರಿ ಬಾಯ್ ಕಾಮರಾಜ್ ಮೇಲೆ ಆರೋಪ ಮಾಡಿದ್ದ ಯುವತಿ ಹಿತೇಶ ವಿರುದ್ಧವೇ ಈಗ ಪ್ರಕರಣ ದಾಖಲಾಗಿದೆ.


ಹಿತೇಶ ವಿರುದ್ಧ ಝೊಮೆಟೋ ನೌಕರ ಕಾಮರಾಜ್ ದೂರು ನೀಡಿದ್ದಾರೆ. ತನ್ನ ಮೇಲೆ ಉದ್ದೇಶಪೂರ್ವಕವಾಗಿ ಅವಮಾನ, ಹಲ್ಲೆ ನಡೆಸಿದ್ದಾರೆಂದು ಆರೋಪಿ ಕಾಮರಾಜ್ ದೂರು ದಾಖಲಿಸಿದ್ದಾರೆ. ಇದಕ್ಕೂ ಮೊದಲು ಕಾಮರಾಜ್ ವಿರುದ್ಧ ಯುವತಿ ಪೊಲೀಸರಿಗೆ ದೂರು ನೀಡಿದ್ದಳು.

ಇದಾದ ಬಳಿಕ ಕಾಮರಾಜ್ ನಿಜಾಂಶವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದರು. ಇದರಿಂದಾಗಿ ನೆಟ್ಟಿಗರು ಕಾಮರಾಜ್ ಮೇಲೆ ಅನುಕಂಪ ವ್ಯಕ್ತಪಡಿಸಿದ್ದರು. ಇದೀಗ ಯುವತಿ ಮೇಲೆ ಕಾಮರಾಜ್ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments