Webdunia - Bharat's app for daily news and videos

Install App

ಪಾದರಾಯನಪುರದಲ್ಲಿದ್ದ 19 ತಬ್ಲಿಘಿಗಳ ವಿರುದ್ಧ ಕೇಸ್ ದಾಖಲು

Webdunia
ಮಂಗಳವಾರ, 21 ಏಪ್ರಿಲ್ 2020 (18:43 IST)
ಕೊರೊನಾ ವಾರಿಯರ್ಸ್ ಹಾಗೂ ಪೊಲೀಸರು, ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಪಾದರಾಯನಪುರದಲ್ಲೇ ಈ ಹಿಂದೆ ಇದ್ದ ತಬ್ಲಿಘಿಗಳ ವಿರುದ್ಧ ಕೇಸ್ ದಾಖಲಾಗಿದೆ.

ಬೆಂಗಳೂರಿನ ಪಾದರಾಯನಪುರದಲ್ಲಿರುವ ಸುಬಾನಿ ಮಸೀದಿಯಲ್ಲಿ ತಬ್ಲಿಘಿಗಳು ತಂಗಿದ್ದ ಕಾರಣಕ್ಕೆ ಅವರ ವಿರುದ್ಧ ಕೇಸ್ ದಾಖಲಾಗಿದೆ.

19 ತಬ್ಲಿಘಿಗಳು ವಿವಿಧ ದೇಶಗಳಿಂದ ಬಂದಿದ್ದರು. ಬೆಂಗಳೂರಿನಲ್ಲಿದ್ದು ಧಾರ್ಮಿಕ ಪ್ರಚಾರ ನಡೆಸಿದ್ದರು. ಇವರಿಗೆ ಸ್ಥಳೀಯ ಟ್ರಸ್ಟ್ ವೊಂದು ಸಹಾಯ ಮಾಡಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ.

ಪ್ರವಾಸಿ ವಿಸಾ ಮೇಲೆ ಬಂದಿದ್ದ ತಬ್ಲಿಘಿಗಳ ವಿರುದ್ಧ ಈಗ ಕಾನೂನು ಕ್ರಮಕ್ಕೆ ಸರಕಾರ ಮುಂದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಏರ್‌ ಇಂಡಿಯಾ ದುರಂತ: ಮೃತದೇಹ ಅದಲು, ಬದಲು, ಬ್ರಿಟನ್ ಕುಟುಂಬದ ಆರೋಪ

ಕರ್ನಾಟಕದಲ್ಲಿ ಜಾತಿಗಣತಿಗೆ ಡೇಟ್ ಫಿಕ್ಸ್

ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ಮುಂಬೈ ದಾಳಿಯ ಮಾಸ್ಟರ ಮೈಂಡ್ ಉಗ್ರ ಅಜೀಜ್ ಸಾವು

ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

ಮುಂದಿನ ಸುದ್ದಿ
Show comments