ನಮಾಜ್ ಮಾಡಿದ 22 ಜನರ ಮೇಲೆ ಕೇಸ್ ದಾಖಲು

Webdunia
ಗುರುವಾರ, 2 ಏಪ್ರಿಲ್ 2020 (17:23 IST)
ದಿಲ್ಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಈ ಜಿಲ್ಲೆಯಿಂದ ಎಂಟು ಜನರು ಪಾಲ್ಗೊಂಡಿದ್ದರು ಎಂದು ಎಸ್ ಪಿ ತಿಳಿಸಿದ್ದಾರೆ.

ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಹೇಳಿಕೆ ನೀಡಿದ್ದು, ದೆಹಲಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ದಾಂಡೇಲಿ, ಕುಮಟಾ ಮತ್ತು ಹೊನ್ನಾವರ ತಾಲೂಕುಗಳಿಂದ ಒಟ್ಟು ಎಂಟು ಜನರು ಭಾಗವಹಿಸಿದ್ದರು. ಇವರೆಲ್ಲರನ್ನು ಈಗಾಗಲೇ ಪತ್ತೆ ಹಚ್ಚಲಾಗಿದ್ದು, ಅವರೆಲ್ಲರನ್ನೂ ಹೋಮ್ ಕೊರಂಟೈನ್‌ನಲ್ಲಿರುವಂತೆ ಸೂಚನೆ ನೀಡಲಾಗಿದೆ ಎಂದರು. 

ಹಳಿಯಾಳದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಾಮೂಹಿಕ ನಮಾಜ್‌ನಲ್ಲಿ ಭಾಗವಹಿಸಿದ್ದ 22 ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರ ಹೆಸರು ಹಾಕಿ ಕೋವಿಡ್-19 ಸೊಂಕು ತಗುಲಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬ ಸುಳ್ಳು ಮಾಹಿತಿಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ದಾಂಡೇಲಿಯ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಕಟೌಟ್ ಮನೆಗೆ ಎತ್ತಿಕೊಂಡು ಹೋದ ವ್ಯಕ್ತಿ: ದೀಪ ಹಚ್ಚಿ ಪೂಜೆ ಮಾಡ್ತೀನಿ ಎಂದ Video

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು ಮೃತಪಟ್ಟಿವರಿಗೆ ಮೋದಿ ಪರಿಹಾರ: ಬಿಜೆಪಿ ನಾಯಕರ ಪ್ರತಿಕ್ರಿಯೆ

ರಿಯಲ್ ಹೀರೋ ಈ ಅಪ್ಪ: ಮಗುವನ್ನು ರಕ್ಷಿಸಲು ರೈಲು ಹಳಿಗೇ ಹಾರಿದ ಎದೆ ಝಲ್ಲೆನಿಸುವ ವಿಡಿಯೋ

ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿತಕ್ಕೆ ನೀಡಿದ ಕಾರಣ ಕೇಳಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಮುಂದಿನ ಸುದ್ದಿ
Show comments