Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ, ಜಾರ್ಜ್ ವಿರುದ್ಧ ದೂರು ದಾಖಲು

Webdunia
ಗುರುವಾರ, 20 ಜುಲೈ 2017 (13:56 IST)
ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಬಿಜೆಪಿ ವಕ್ತಾರ ಎನ್‌.ಆರ್.ರಮೇಶ್ ದೂರು ದಾಖಲಿಸಿದ್ದಾರೆ.
 
ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಅವ್ಯವಹಾರವಾಗಿದೆ. ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ಎಂದು ಭ್ರಷ್ಟಾಚಾರ ನಿಗ್ರಹ ದಳ, ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
 
ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳ ಅವ್ಯವಹಾರವಾಗಿರುವುದು ಕಂಡು ಬಂದಿದೆ. ಅವ್ಯವಹಾರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರ ಬೆಂಬಲವಿದೆ ಎಂದು ಬಿಜೆಪಿ ಮುಖಂಡ ರಮೇಶ್ ದೂರಿನಲ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments