Webdunia - Bharat's app for daily news and videos

Install App

ಪರಿಸರ ಸ್ನೇಹಿ ವಾಹನಗಳ ಉತ್ಪಾದನೆ ಮತ್ತು ಬಳಕೆ ಅವಶ್ಯಕ- ರವಿಶಂಕರ್ ಗುರೂಜಿ

Webdunia
ಭಾನುವಾರ, 28 ನವೆಂಬರ್ 2021 (20:22 IST)
ಬೆಂಗಳೂರು: ಪರಿಸರ ಮಲಿನವಾಗುತ್ತಿರುವ ಇಂತಹ ಸಂದರ್ಭದಲ್ಲಿ ಪರಿಸರ ಸ್ನೇಹಿ ವಾಹನಗಳ ಉತ್ಪಾದನೆ ಮತ್ತು ಬಳಕೆ ಅವಶ್ಯಕವಾಗಿದೆ ಎಂದು ಆರ್ಟ್ ಆಫ್ ಲೀವಿಂಗ್ ಸಂಸ್ಥಾನದ ರವಿಶಂಕರ್ ಗುರೂಜಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ 
ಮೂರು ದಿನಗಳ ಪರಿಸರ ಸ್ನೇಹಿ ಗ್ರೀನ್ ವೆಹಿಕಲ್ (ಹಸಿರು ವಾಹನ) ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ವಾಯುಮಾಲಿನ್ಯ ಮಾಡುವಂತಹ ಪೆಟ್ರೋಲಿಯಂ ಉತ್ಪನ್ನಗಳ ಬಳಕೆ ನಿಲ್ಲಿಸಿ ಪರಿಸರ ಶಕ್ತಿಗಳನ್ನು ಬಳಸಲು ಇಡೀ ಪ್ರಪಂಚ ಪಣ ತೊಟ್ಟಿದೆ. ಇದು ಉತ್ತಮ ಬೆಳವಣಿಗೆ,ಈ ಬಗ್ಗೆ ಜನಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.
ಪರಿಸರ ಶಕ್ತಿಗಳಾದ ಸೋಲಾರ್, ವಿಂಡ್ ಹಾಗೂ ಎಲೆಕ್ಟ್ರಿಕ್ ಶಕ್ತಿಗಳನ್ನು ಬಳಸುವುದು ಅಗತ್ಯವಾಗಿದೆ. ಆರ್ಟ್ ಆಫ್ ಲೀವಿಂಗ್ ಸಂಸ್ಥೆ ಸಹ ಉತ್ತರ ಪ್ರದೇಶದ ರಿಮೋಟ್ ಗ್ರಾಮಗಳಲ್ಲಿ ಸೋಲಾರ್ ಅಳವಡಿಸುವ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿದೆ.ಅಂತಹ ಕಾರ್ಯಗಳಾಗಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments