Webdunia - Bharat's app for daily news and videos

Install App

ಪರಿಸರ ಸ್ನೇಹಿ ವಾಹನಗಳ ಉತ್ಪಾದನೆ ಮತ್ತು ಬಳಕೆ ಅವಶ್ಯಕ- ರವಿಶಂಕರ್ ಗುರೂಜಿ

Webdunia
ಭಾನುವಾರ, 28 ನವೆಂಬರ್ 2021 (20:22 IST)
ಬೆಂಗಳೂರು: ಪರಿಸರ ಮಲಿನವಾಗುತ್ತಿರುವ ಇಂತಹ ಸಂದರ್ಭದಲ್ಲಿ ಪರಿಸರ ಸ್ನೇಹಿ ವಾಹನಗಳ ಉತ್ಪಾದನೆ ಮತ್ತು ಬಳಕೆ ಅವಶ್ಯಕವಾಗಿದೆ ಎಂದು ಆರ್ಟ್ ಆಫ್ ಲೀವಿಂಗ್ ಸಂಸ್ಥಾನದ ರವಿಶಂಕರ್ ಗುರೂಜಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ 
ಮೂರು ದಿನಗಳ ಪರಿಸರ ಸ್ನೇಹಿ ಗ್ರೀನ್ ವೆಹಿಕಲ್ (ಹಸಿರು ವಾಹನ) ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ವಾಯುಮಾಲಿನ್ಯ ಮಾಡುವಂತಹ ಪೆಟ್ರೋಲಿಯಂ ಉತ್ಪನ್ನಗಳ ಬಳಕೆ ನಿಲ್ಲಿಸಿ ಪರಿಸರ ಶಕ್ತಿಗಳನ್ನು ಬಳಸಲು ಇಡೀ ಪ್ರಪಂಚ ಪಣ ತೊಟ್ಟಿದೆ. ಇದು ಉತ್ತಮ ಬೆಳವಣಿಗೆ,ಈ ಬಗ್ಗೆ ಜನಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.
ಪರಿಸರ ಶಕ್ತಿಗಳಾದ ಸೋಲಾರ್, ವಿಂಡ್ ಹಾಗೂ ಎಲೆಕ್ಟ್ರಿಕ್ ಶಕ್ತಿಗಳನ್ನು ಬಳಸುವುದು ಅಗತ್ಯವಾಗಿದೆ. ಆರ್ಟ್ ಆಫ್ ಲೀವಿಂಗ್ ಸಂಸ್ಥೆ ಸಹ ಉತ್ತರ ಪ್ರದೇಶದ ರಿಮೋಟ್ ಗ್ರಾಮಗಳಲ್ಲಿ ಸೋಲಾರ್ ಅಳವಡಿಸುವ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿದೆ.ಅಂತಹ ಕಾರ್ಯಗಳಾಗಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments