ಫುಟ್ ಪತ್ ಬ್ಲಾಕ್ ಮಾಡಿದ್ರೆ ಕೇಸ್..!!!

Webdunia
ಗುರುವಾರ, 4 ಆಗಸ್ಟ್ 2022 (18:22 IST)
ದಿನ ರಸ್ತೆ‌ ಮೇಲೆ ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ್ರೆ, ನೋ ಪಾರ್ಕಿಂಗ್​ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಿದ್ರೆ ಮಾತ್ರ ಟ್ರಾಫಿಕ್ ಪೊಲೀಸರು ಕೇಸ್ ಹಾಕುತ್ತಿದ್ದರು.
ಬೆಂಗಳೂರು ಸಂಚಾರ ಪೊಲೀಸರು ಸಿಆರ್​ಪಿಸಿ 107 ಭದ್ರತಾ ಕಾಯ್ದೆಯಡಿ ಕೇಸ್ ದಾಖಲು ಮಾಡ್ತಿದ್ದಾರೆ. ಎಷ್ಟೇ ಹೇಳಿದ್ರೂ ಅಂಗಡಿ ಮುಂಗಟ್ಟುಗಳ ಮುಂದೆ ಪಾದಚಾರಿ ಮಾರ್ಗ ಅತಿಕ್ರಮಣ ಮಾಡಿ ವಾಹನ‌ ಪಾರ್ಕ್ ಮಾಡೋದು ಜಾಸ್ತಿಯಾಗಿತ್ತು.
 
ಈ ಹಿನ್ನೆಲೆ ರಾಜಾಜಿನಗರ ಸಂಚಾರ ಪೊಲೀಸರು ಇಬ್ಬರು ಅಂಗಡಿ ಮಾಲೀಕರ ಮೇಲೆ ಕೇಸ್ ದಾಖಲಿಸಿ ಉತ್ತರ ವಿಭಾಗ ಕಾನೂನು ಸುವ್ಯವಸ್ಥೆ ಡಿಸಿಪಿ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳಿಗೆ ಪಾದಚಾರಿ ಮಾರ್ಗ ಬ್ಲಾಕ್ ಮಾಡದಂತೆ ಎಚ್ಚರಿಕೆ‌ ನೀಡಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದಲ್ಲಿ ಅತ್ತೆಯನ್ನೇ ಮದುವೆಯಾದ ಅಳಿಯ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ Video

ನಿಮ್ಮ ಖಾತೆ ಗಲಾಟೆ ಎಲ್ಲಾ ಆಮೇಲೆ ಇಟ್ಕೊಳ್ಳಿ, ಮೊದಲು ಆಡಳಿತ ನಡೆಸಿ: ವಿಜಯೇಂದ್ರ ವ್ಯಂಗ್ಯ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೇ ಗೃಹಕಚೇರಿಗೆ ಹೊಸ ಎಸಿ, ಹೊಸ ಟಿವಿ: ಹೊಸ ಸಿಎಂಗೆ ಎಲ್ಲವೂ ಚೇಂಜ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಧಿಕಾರ ಸ್ವೀಕರಿಸಲ್ಲ.. ಸೌಮ್ಯ ಸ್ವಭಾವದ ಕೃಷ್ಣಭೈರೇಗೌಡರದ್ದೂ ಕ್ಯಾತೆ

ಮುಂದಿನ ಸುದ್ದಿ
Show comments