Webdunia - Bharat's app for daily news and videos

Install App

ಫುಟ್ ಪತ್ ಬ್ಲಾಕ್ ಮಾಡಿದ್ರೆ ಕೇಸ್..!!!

Webdunia
ಗುರುವಾರ, 4 ಆಗಸ್ಟ್ 2022 (18:22 IST)
ದಿನ ರಸ್ತೆ‌ ಮೇಲೆ ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ್ರೆ, ನೋ ಪಾರ್ಕಿಂಗ್​ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಿದ್ರೆ ಮಾತ್ರ ಟ್ರಾಫಿಕ್ ಪೊಲೀಸರು ಕೇಸ್ ಹಾಕುತ್ತಿದ್ದರು.
ಬೆಂಗಳೂರು ಸಂಚಾರ ಪೊಲೀಸರು ಸಿಆರ್​ಪಿಸಿ 107 ಭದ್ರತಾ ಕಾಯ್ದೆಯಡಿ ಕೇಸ್ ದಾಖಲು ಮಾಡ್ತಿದ್ದಾರೆ. ಎಷ್ಟೇ ಹೇಳಿದ್ರೂ ಅಂಗಡಿ ಮುಂಗಟ್ಟುಗಳ ಮುಂದೆ ಪಾದಚಾರಿ ಮಾರ್ಗ ಅತಿಕ್ರಮಣ ಮಾಡಿ ವಾಹನ‌ ಪಾರ್ಕ್ ಮಾಡೋದು ಜಾಸ್ತಿಯಾಗಿತ್ತು.
 
ಈ ಹಿನ್ನೆಲೆ ರಾಜಾಜಿನಗರ ಸಂಚಾರ ಪೊಲೀಸರು ಇಬ್ಬರು ಅಂಗಡಿ ಮಾಲೀಕರ ಮೇಲೆ ಕೇಸ್ ದಾಖಲಿಸಿ ಉತ್ತರ ವಿಭಾಗ ಕಾನೂನು ಸುವ್ಯವಸ್ಥೆ ಡಿಸಿಪಿ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳಿಗೆ ಪಾದಚಾರಿ ಮಾರ್ಗ ಬ್ಲಾಕ್ ಮಾಡದಂತೆ ಎಚ್ಚರಿಕೆ‌ ನೀಡಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments