Webdunia - Bharat's app for daily news and videos

Install App

ನೈಟ್ ಕರ್ಫ್ಯೂ ಉಲಂಘಿಸಿದರೆ ಕೇಸ್ - ಕಮಲ್ ಪಂಥ್

Webdunia
ಸೋಮವಾರ, 27 ಡಿಸೆಂಬರ್ 2021 (17:25 IST)
ಸರ್ಕಾರದ ಆದೇಶದಂತೆ ನಾಳೆಯಿಂದ ನೈಟ್ ಕಫ್ರ್ಯೂ ಜಾರಿಗೆ ಪೊಲೀಸ್ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಕಫ್ರ್ಯೂ ಉಲ್ಲಂಘನೆ ಮಾಡಿದರೆ ಪ್ರಕರಣ ದಾಖಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಇಂದಿಲ್ಲಿ ತಿಳಿಸಿದ್ದಾರೆ.ಜನರು ಗುಂಪು ಸೇರಬಾರದು, ಪಬ್, ಬಾರ್, ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು ರಾತ್ರಿ 10 ಗಂಟೆಗೆ ಮುಚ್ಚಬೇಕು, ತುರ್ತು ಕೆಲಸಕ್ಕೆ ಹೋಗುವವರು, ಅಸ್ಪತ್ರೆಗೆ ಹೋಗುವವರು ದಾಖಲೆ ತೋರಿಸಬೇಕು ಎಂದು ಹೇಳಿದರು.
 
ಇವರನ್ನು ಹೊರತುಪಡಿಸಿ ಬೇರೆ ಯಾರೂ ಅನಗತ್ಯವಾಗಿ ಹೊರಗೆ ಓಡಾಡಬಾರದು. ಸರ್ಕಾರದ ಆದೇಶವನ್ನು ನಾವು ಪಾಲಿಸಬೇಕು, ಕೋವಿಡ್ ನಿಯಮಗಳ ಅನ್ವಯ ಜನರು ಎಲ್ಲಿಯೂ ಒಟ್ಟಾಗಿ ಸೇರಬಾರದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments