Webdunia - Bharat's app for daily news and videos

Install App

ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ ಬೀಳ್ತಿವೆ ಕೇಸ್ ಮೇಲೆ ಕೇಸ್

Webdunia
ಬುಧವಾರ, 1 ಏಪ್ರಿಲ್ 2020 (14:06 IST)
ಕೊರೊನಾ ಸೋಂಕು ನಿಯಂತ್ರಣ ಹಿನ್ನಲೆಯಲ್ಲಿ ಗೃಹ ಬಂಧನ (ಕ್ವಾರಂಟೈನ್) ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕೇಸ್ ದಾಖಲಾಗಿವೆ.

ಕ್ವಾರಂಟೈನ್ ಉಲ್ಲಂಘನೆ ಮಾಡಿದ ಮೂವರ ವಿರುದ್ಧ  ಬಳ್ಳಾರಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ  ತಾಲೂಕಿನ ಕಮ್ಮರಚೇಡು ಗ್ರಾಮದ ಸತೀಶ್, ಭರತ್ ಹಾಗೂ ಅಶೋಕ್ ವಿರುದ್ಧ ಪ್ರಕರಣ ದಾಖಲಿಸಿದೆ.

 ಪುಣೆಯಿಂದ ಬಂದಿದ್ದ ಈ ಮೂವರಿಗೆ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ಮಾಡಿ, ಬಳಿಕ ಗೃಹ ಬಂಧನದಲ್ಲಿ ಇರುವಂತೆ ಸೂಚಿಸಲಾಗಿತ್ತು.
ಆದರೆ ಅವಧಿಗೂ ಮುನ್ನವೇ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಟ ನಡೆಸಿದ್ದರಿಂದಾಗಿ ಅವರನ್ನು
ಸೆಕ್ಷನ್ 144 ಹಾಗೂ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘನೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸದ್ಯ ಈ ಮೂವರ ಬಗ್ಗೆ ಹೆಚ್ಚಿನ ನಿಗಾವಹಿಸಲು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments