Webdunia - Bharat's app for daily news and videos

Install App

ಪಾಕ್ ಪರ ಘೋಷಣೆ ಕೂಗಿದ ಕೇಸ್; ಪೊಲೀಸರ ನಡೆಗೆ ಸಂಸದ ಪ್ರಹ್ಲಾದ್ ಜೋಶಿ ಗರಂ

Webdunia
ಸೋಮವಾರ, 17 ಫೆಬ್ರವರಿ 2020 (10:45 IST)
ಹುಬ್ಬಳ್ಳಿ : ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕೇಸ್ ಗೆ ಸಂಬಂಧಪಟ್ಟಂತೆ ಪೊಲೀಸರ ನಡೆಗೆ ಸಂಸದ ಪ್ರಹ್ಲಾದ್ ಜೋಶಿ ಗರಂ ಆಗಿದ್ದಾರೆ.


ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರ ಮೂಲದ ಅಮೀರ್, ಬಾಸಿತ್, ಮತ್ತು ತಾಲಿಬ್  ರನ್ನು ಬಂಧಿಸಿದ ಪೊಲೀಸರು ನಿನ್ನೆ ಸಿಆರ್ ಪಿಸಿ ಬಾಂಡ್ ಮೇಲೆ ಬಿಡುಗಡೆ ಮಾಡಿದ್ದಾಗಿ ಹೇಳಿದ್ದರು. ಆದರೆ ಈ ಬಗ್ಗೆ ಎಲ್ಲೆಡೆ  ದೊಡ್ಡ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಇದೀಗ ಮತ್ತೆ ನಿನ್ನೆ ತಡರಾತ್ರಿ ಗೋಕುಲ್ ರೋಡ್ ಪೊಲೀಸರು ಬಂಧಿಸಿದ್ದಾರೆ.


ಪೊಲೀಸರ ಈ ನಡೆಯನ್ನು ಪ್ರಶ್ನಿಸಿದ ಸಂಸದ ಪ್ರಹ್ಲಾದ್ ಜೋಶಿ, ಪೊಲೀಸರ ಗೊಂದಲಮಯ ಹೇಳಿಕೆಯಿಂದ ಜನರು ಆಕ್ರೋಶಗೊಂಡಿದ್ದಾರೆ. ಪೊಲೀಸರ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಲಿ ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments