Select Your Language

Notifications

webdunia
webdunia
webdunia
webdunia

ಸರ್ಕಾರಿ ಅಧಿಕಾರಿಯಿಂದ ಪತ್ನಿ ಕೊಲೆಗೆ ಯತ್ನ ಪ್ರಕರಣ; ಆಸ್ಪತ್ರೆಯಲ್ಲಿ ಪತ್ನಿ ಸಾವು

ಸರ್ಕಾರಿ ಅಧಿಕಾರಿಯಿಂದ ಪತ್ನಿ ಕೊಲೆಗೆ ಯತ್ನ ಪ್ರಕರಣ; ಆಸ್ಪತ್ರೆಯಲ್ಲಿ ಪತ್ನಿ ಸಾವು
ಬೆಂಗಳೂರು , ಸೋಮವಾರ, 9 ಮಾರ್ಚ್ 2020 (11:13 IST)
ಬೆಂಗಳೂರು : ಸರ್ಕಾರಿ ಅಧಿಕಾರಿಯಿಂದ ಪತ್ನಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಪತ್ನಿ ಸಾವನಪ್ಪಿದ್ದಾರೆ.


ನಾಗವೇಣಿ(41) ಸಾವನಪ್ಪಿದ ಮಹಿಳೆ. ವೆಂಕಟಪ್ಪ ಕೊಲೆ ಮಾಡಿದ ಪತಿ.  ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಈತ ಮಾರ್ಚ್ 3 ರಂದು ಮೈಸೂರು ತಾಲೂಕಿನ ಸೋಮನಾಥನಗರದಲ್ಲಿ ಪತ್ನಿ ಹತ್ಯೆಗೆ ಯತ್ನಿಸಿದ್ದ.


ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನಾಗವೇಣಿ ಅವರನ್ನು ಮೈಸೂರಿನ ಕುವೆಂಪು ನಗರದ ಖಾಸಗಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಬಾಂಗ್ಲಾದೇಶದ ಪ್ರವಾಸ ರದ್ದು