ಇಬ್ಬರು ಬಾಲಕರಿಗೆ ವಿದ್ಯುತ್ ಶಾಕ್ - ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Webdunia
ಶುಕ್ರವಾರ, 2 ಡಿಸೆಂಬರ್ 2022 (17:19 IST)
ಇಬ್ಬರು ಬಾಲಕರಿಗೆ ಕರೆಂಟ್ ಶಾಕ್ ಹೊಡೆದಿದ್ದು, ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಾ ವಿಜಯಾನಂದ ನಗರದಲ್ಲಿ ಘಟನೆ ನಡೆದಿತ್ತು.ಇದೀಗ ಇಂದು ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೈಟೆನ್ಷನ್ ವೈಯರ್ ಹಾದುಹೋಗಿದ್ದ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿತ್ತು.ಸ್ವಿಚ್,ಎಲೆಕ್ಟ್ರಾನಿಕ್ ವಸ್ತುಗಳೆಲ್ಲ ಸುಟ್ಟುಹೋಗಿದ್ವು.ಅದೆಲ್ಲವನ್ನೂ ಸರಿಮಾಡಿಸಿಕೊಡುವ ಭರವಸೆಯನ್ನ  ಸಚಿವ ಗೋಪಾಲಯ್ಯ ನೀಡಿದರು.ಈ ಹಿನ್ನೆಲೆ ಇಂದು ಬಂದು  ಬೆಸ್ಕಾಂ ಅಧಿಕಾರಿ,ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಸ್ಲಿಮರ ನಮಾಜಿಗೂ ಪರ್ಮಿಷನ್ ಬೇಕು: ಏನೋ ಮಾಡಲು ಹೋಗಿ ಏನೋ ಆಯ್ತು ಎಂಬ ಪಬ್ಲಿಕ್

Karnataka Weather: ಇಂದಿನಿಂದ ಮೂರು ದಿನ ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ಮುಂದಿನ ಸುದ್ದಿ
Show comments