Webdunia - Bharat's app for daily news and videos

Install App

ಕ್ವಾರಂಟೈನ್ ಬಿಟ್ಟು ಹೊರಬಂದರೆ ಬೀಳುತ್ತೆ ಕೇಸ್

Webdunia
ಶನಿವಾರ, 23 ಮೇ 2020 (19:57 IST)
ಸಾಂಸ್ಥಿಕ ಕ್ವಾರಂಟೈನ್ ಅಥವಾ ಹೋಂ ಕ್ವಾರಂಟೈನ್ ಬಿಟ್ಟು ಹೊರಬಂದವರ ವಿರುದ್ಧ ಕೇಸ್ ದಾಖಲಾಗಲಿದೆ.

ಕರ್ನಾಟಕ ಸರ್ಕಾರದ ವತಿಯಿಂದ ಈಗಾಗಲೇ ಹೋಂ ಕ್ವಾರಂಟೈನ್  ಇರುವಂತಹ ವ್ಯಕ್ತಿಗಳ ಮೊಬೈಲ್ ಗೆ ಆ್ಯಪನ್ನು ಅಳವಡಿಸಿದ್ದು,  ಅವರು ಯಾವುದೇ  ಕಾರಣಕ್ಕೂ  ಕ್ವಾರಂಟೈನಿಂದ  ವ್ಯಕ್ತಿ ಹೊರಗೆ ಬರುವಂತಿಲ್ಲ.

ಒಂದು ವೇಳೆ ಕ್ವಾರಂಟೈನ್ ಬಿಟ್ಟು ಹೊರ ಬಂದಲ್ಲಿ ಅವರ ವಿರುದ್ಧ ಕಾನೂನಿನಂತೆ ಕ್ರಮ ವಹಿಸಲಾಗುವುದು ಹಾಗೂ ಎಫ್ಐಆರ್  ಕೂಡ ದಾಖಲಿಸಲಾಗುತ್ತದೆ.

ಹೀಗಂತ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ತಿಳಿಸಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments