Webdunia - Bharat's app for daily news and videos

Install App

ಪಾದರಾಯನಪುರದ ಹಲ್ಲೆ ಪ್ರಕರಣ; ಸ್ಪೋಟಕ ಮಾಹಿತಿ ಬಹಿರಂಗ

Webdunia
ಮಂಗಳವಾರ, 21 ಏಪ್ರಿಲ್ 2020 (09:25 IST)
ಬೆಂಗಳೂರು : ಪಾದರಾಯನಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.


ಪಾದರಾಯನಪುರ ಗಲಾಟೆಯ ಕಿಂಗ್ ಪಿನ್ ಗಳಾದ ಎ1 ಆರೋಪಿ ವಜೀರ್, ಎ2 ಇರ್ಫಾನ್ , ಎ3 ಕಬೀರ್, ಎ4 ಇರ್ಷಾದ್ ಎ5 ಫರ್ಜುವಾ ಅಲಿಯಾಸ್ ಲೇಡಿ ಡಾನ್  ಕಾರಣರಾಗಿದ್ದರು. ಇವರು ಪಾದರಾಯನಪುರ ಸೀಲ್ ಡೌನ್ ಬಂಡವಾಳ ಮಾಡ್ಕೊಂಡಿದ್ರು, ಸೀಲ್ ಡೌನ್ ಹಿನ್ನಲೆ ಹೊರ ಜಗತ್ತಿನೊಂದಿಗೆ ಸಂಪರ್ಕವಿರಲಿಲ್ಲ. ಹೀಗಾಗಿ ಪಾದರಾಯನಪುರ ನಿವಾಸಿಗಳು ಆವೇಶಕ್ಕೆ ಒಳಗಾಗಿದ್ದರು.


ಅಲ್ಲದೇ 2 ದಿನದ ಹಿಂದೆ ಅಗತ್ಯವಸ್ತುಗಳು ಸರಿಯಾಗಿ ಸಿಕ್ಕಿರಲಿಲ್ಲ. ಅದಕ್ಕಾಗಿ ಪೊಲೀಸರ ಜತೆ ಜನರು ವಾಗ್ವಾದಕ್ಕಿಳಿದಿದ್ರು. ಆಗ ಮಧ್ಯ ಪ್ರವೇಶಿಸಿದ ಕಾರ್ಪೋರೇಟರ್ ಅಗತ್ಯ ವಸ್ತುಗಳ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಅಗತ್ಯ ವಸ್ತುಗಳು ಪೂರೈಕೆ ಮಾಡಿರಲಿಲ್ಲ. ಇದರಿಂದ ಪಾದರಾಯನಪುರದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಜನರ ಆಕ್ರೋಶವನ್ನು ಬಂಡವಾಳ ಮಾಡಿಕೊಂಡು ಐವರು ಆರೋಪಿಗಳು ಜನರನ್ನು ಪ್ರಚೋದಿಸಿ ಗಲಾಟೆ ಮಾಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments