Webdunia - Bharat's app for daily news and videos

Install App

ಶೃಂಗೇರಿಯಲ್ಲಿ ವಿದ್ಯಾರ್ಥಿನಿ ರೇಪ್ ಮತ್ತು ಕೊಲೆ ಕೇಸ್; ಆರೋಪಿಗಳ ಅಪರಾಧ ಸಾಬೀತು

Webdunia
ಶನಿವಾರ, 4 ಜನವರಿ 2020 (11:41 IST)
ಚಿಕ್ಕಮಗಳೂರು : ಶೃಂಗೇರಿಯಲ್ಲಿ ವಿದ್ಯಾರ್ಥಿನಿ ರೇಪ್ ಮತ್ತು ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಅಪರಾಧಿಗಳೆಂದು ಸಾಬೀತಾಗಿದೆ.



2016 ಫೆಬ್ರವರಿ 16ರಂದು ಪ್ರಥಮ ಬಿಕಾಂ ವಿದ್ಯಾರ್ಥಿನಿ ಕಾಲೇಜು ಮುಗಿಸಿ ಮನೆಗೆ ಹೋಗುತ್ತಿದ್ದಾಗ ಅದೇ ಊರಿನ ಪ್ರದೀಪ್ ಮತ್ತು ಸಂತೋಷ ಎಂಬ ಯುವಕರು ಆಕೆಯನ್ನು ಅತ್ಯಾಚಾರ ಗೈದು ಕೊಲೆ ಮಾಡಿದ್ದಾರೆ.


ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಸತ್ರ ನ್ಯಾಯಾಲಯ ಇವರ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಅಪರಾಧಿಗಳೆಂದು ಘೋಷಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments