Webdunia - Bharat's app for daily news and videos

Install App

ಯುವಕನ ಅನುಮಾನಾಸ್ಪದ ಸಾವಿನ ಪ್ರಕರಣ; ಮೇಲ್ಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ಕೊಲೆ

Webdunia
ಸೋಮವಾರ, 17 ಫೆಬ್ರವರಿ 2020 (11:10 IST)
ಕೊಪ್ಪಳ: ಯುವಕನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಮೇಲ್ಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ಕೊಲೆಗೈದ ಆರೋಪ ಕೇಳಿಬಂದಿದೆ.


ಸುರೇಶ್, ಖಾಸಿಮ್, ಫಕೀರಪ್ಪ ವಿರುದ್ಧ ಕೊಲೆಯಾದ ತಾಯಪ್ಪನ ಸೋದರಿ ಆರೋಪ ಮಾಡಿದ್ದಾಳೆ. ಜ.3ರಂದು ತಾಯಪ್ಪ ಗಾಯಗೊಂಡು ನರಳಾಡುತ್ತಿದ್ದ ಹಿನ್ನಲೆ ತಕ್ಷಣ ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜ.23ರಂದು ಮೃತಪಟ್ಟಿದ್ದ. ಈ ಘಟನೆ ಕೊಪ್ಪಳ ತಾಲೂಕಿನ ಬುದಗುಂಪಾ ಗ್ರಾಮದಲ್ಲಿ ನಡೆದಿದೆ.


ಇದೀಗ ಕೊಲೆಯಾದ ತಾಯಪ್ಪನ ಸೋದರಿ, ತಾಯಪ್ಪನ ಸಾವು ಆಕ್ಸಿಡೆಂಟ್ ಅಲ್ಲ ಅದು ಕೊಲೆ. ಮೇಲ್ಜಾತಿ ಯುವತಿಯನ್ನು ಪ್ರೀತಿಸಿದ್ದಕ್ಕೆ ಆತನನ್ನು ಆಕೆಯ ಸಂಬಂಧಿಕರು ಕೊಲೆಗೈದಿದ್ದಾರೆ ಎಂದು ಆರೋಪಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments