Webdunia - Bharat's app for daily news and videos

Install App

ದನದ ಓಣಿಯನ್ನೂ ಬಿಡದ ರಾಜಕೀಯ

Webdunia
ಗುರುವಾರ, 3 ಅಕ್ಟೋಬರ್ 2019 (17:01 IST)
ದನದ ಓಣಿ ಮೇಲೆ ಕೇಸ್ ದಾಖಲಾಗಿರೋದಕ್ಕೆ ಆಕ್ರೋಶ ವ್ಯಕ್ತವಾಗತೊಡಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ದನದ ಓಣಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಪ್ರತಿಭಟನೆ ನಡೆಸಿದವರ ಮೇಲೆ 107 ರ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಕೇಸ್ ನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹ ಕೇಳಿಬಂದಿದೆ. ಈ ಕುರಿತು ಬಿಜೆಪಿ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಗೋಕಾಕ್ ಫಾಲ್ಸ್ ಗೆ ಹೊಂದಿಕೊಂಡಿರುವ ದನದ ಓಣಿಯ ನಿವಾಸಿಗಳು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ್ರು. ಸುಮಾರು 500 ಕುಟುಂಬಗಳು ವಾಸವಾಗಿರುವ ಈ ಪ್ರದೇಶಕ್ಕೆ ವಿದ್ಯುತ್ ಕಲ್ಪಿಸುವಂತೆ ಒತ್ತಾಯಿಸಿದ್ರು ಈಚೆಗೆ ಪ್ರತಿಭಟನೆ ನಡೆಸಲಾಗಿತ್ತು.

ಆದರೆ ರಾಜಕೀಯ ಪ್ರೇರಿತ ಗುಂಪೊಂದು ಪ್ರತಿಭಟನಾಕಾರರರೊಂದಿಗೆ ಗಲಾಟೆ ಮಾಡಿ ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಿಸಿದ್ದರು. ಓಣಿ ನಿವಾಸಿಗಳ ಮೇಲೆ 107 ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಕೇಸ್ ಕೈಬಿಡುವಂತೆ ಒತ್ತಾಯ ಮಾಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments