Webdunia - Bharat's app for daily news and videos

Install App

ಪ್ರೀತಿ ಮಾಡು ಅಂತ ಅಪ್ರಾಪ್ತೆಯ ಬೆನ್ನು ಬಿದ್ದವನ ಮೇಲೆ ಬಿತ್ತು ಕೇಸ್!

Webdunia
ಗುರುವಾರ, 24 ಜನವರಿ 2019 (15:09 IST)
ತನ್ನನ್ನೇ ಪ್ರೀತಿ ಮಾಡುವಂತೆ ಕಾಲೇಜಿಗೆ ತೆರಳುವ ಯುವತಿಯ ಹಿಂದೆ ಬಿದ್ದಿದ್ದ ಭೂಪನೊಬ್ಬನ ವಿರುದ್ಧ ಕೇಸ್ ದಾಖಲಾಗಿದೆ.

ಯುವಕನಿಂದ ಅಪ್ರಾಪ್ತೆಗೆ ಕಿರುಕುಳ ನೀಡಲಾಗುತ್ತಿದೆ. ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಯುವಕನ ವಿರುದ್ಧ ಯುವತಿ ಕುಟುಂಬದವರು ಆಕ್ರೋಶಗೊಂಡಿದ್ದಾರೆ.  

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಈ ಘಟನೆ ನಡೆದಿದೆ.

ಕಾಲೇಜಿಗೆ ಬಾಲಕಿ ತೆರಳುವಾಗ ಹಿಂಬಾಲಿಸಿ ಯುವಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಚೇತನ್ (28) ಎಂಬಾತನಿಂದ ಬಾಲಕಿಗೆ ಹಿಂಸೆಯಾಗುತ್ತಿದ್ದು, ಯುವಕನ ವಿರುದ್ಧ ಬಾಲಕಿಯ ತಂದೆ ದೂರು ದಾಖಲು ಮಾಡಿದ್ದಾರೆ.

ಯುವಕನ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments