Select Your Language

Notifications

webdunia
webdunia
webdunia
webdunia

ಪ್ರಕಾಶ್ ರೈ ವಿರುದ್ಧ ದೂರು! ಕಾರಣವೇನು ಗೊತ್ತಾ?

ಪ್ರಕಾಶ್ ರೈ ವಿರುದ್ಧ ದೂರು! ಕಾರಣವೇನು ಗೊತ್ತಾ?
ಬೆಂಗಳೂರು , ಬುಧವಾರ, 21 ಫೆಬ್ರವರಿ 2018 (08:56 IST)
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ  ವಿರುದ್ಧ ಟ್ವೀಟ್ ಮಾಡಿದ್ದ ಬಹುಭಾಷಾ ತಾರೆ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ.
 

ಸಂವಿಧಾನದ ಕುರಿತು ಸಚಿವ ಅನಂತಕುಮಾರ್ ಹೆಗ್ಡೆ ನೀಡಿದ್ದ ಹೇಳಿಕೆ ವಿರೋಧಿಸಿ ಪ್ರತಿಭಟನೆ ಮಾಡುವಾಗ ಹೆಗಡೆ ‘ದಲಿತರು ನಾಯಿ’ ಎಂದಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದರ ವಿರುದ್ಧ ಸಚಿವರ ಮಾಜಿ ಆಪ್ತ ಕಾರ್ಯದರ್ಶಿ ಸುಭಾಸ ಮಂಡೂರು ಶಿರಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಚಿವ ಹೆಗಡೆ ಎಲ್ಲಿಯೂ ದಲಿತರನ್ನು ಎಲ್ಲಿಯೂ ಅವಹೇಳನ ಮಾಡಿರಲಿಲ್ಲ. ಹಾಗಿದ್ದರೂ ರೈ, ಸಚಿವರ ಹೇಳಿಕೆ ತಿರುಚಿ ಅಪಪ್ರಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಕಾಶ್ ರೈಗೆ ದೀರ್ಘದಂಡ ನಮಸ್ಕಾರ ಎಂದ ಜಗ್ಗೇಶ್