ಪ್ರಕಾಶ್ ರೈ ವಿರುದ್ಧ ದೂರು! ಕಾರಣವೇನು ಗೊತ್ತಾ?

Webdunia
ಬುಧವಾರ, 21 ಫೆಬ್ರವರಿ 2018 (08:56 IST)
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ  ವಿರುದ್ಧ ಟ್ವೀಟ್ ಮಾಡಿದ್ದ ಬಹುಭಾಷಾ ತಾರೆ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ.
 

ಸಂವಿಧಾನದ ಕುರಿತು ಸಚಿವ ಅನಂತಕುಮಾರ್ ಹೆಗ್ಡೆ ನೀಡಿದ್ದ ಹೇಳಿಕೆ ವಿರೋಧಿಸಿ ಪ್ರತಿಭಟನೆ ಮಾಡುವಾಗ ಹೆಗಡೆ ‘ದಲಿತರು ನಾಯಿ’ ಎಂದಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದರ ವಿರುದ್ಧ ಸಚಿವರ ಮಾಜಿ ಆಪ್ತ ಕಾರ್ಯದರ್ಶಿ ಸುಭಾಸ ಮಂಡೂರು ಶಿರಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಚಿವ ಹೆಗಡೆ ಎಲ್ಲಿಯೂ ದಲಿತರನ್ನು ಎಲ್ಲಿಯೂ ಅವಹೇಳನ ಮಾಡಿರಲಿಲ್ಲ. ಹಾಗಿದ್ದರೂ ರೈ, ಸಚಿವರ ಹೇಳಿಕೆ ತಿರುಚಿ ಅಪಪ್ರಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Video: ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್ ಎಂದು ನಾಲಿಗೆ ಹರಿಬಿಟ್ಟ ಮಲ್ಲಿಕಾರ್ಜುನ ಖರ್ಗೆ

ಮೇಕೆ ದಾಟಿಗೆ ತಡೆ ಎಂಬ ಪ್ರಣಾಳಿಕೆ ಮಾಡಿದ ಡಿಎಂಕೆ ಪರವಾಗಿ ಕಾಂಗ್ರೆಸ್ ನಾಯಕ ಪ್ರಚಾರ: ನಾಚಿಕೆಯಾಗಬೇಕು ಎಂದ ಜೆಡಿಎಸ್

ಹೈಕೋರ್ಟ್‌ನಲ್ಲಿ ಸರ್ಕಾರಕ್ಕೆ ಮತ್ತೆ ಹಿನ್ನಡೆ: ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕವನ್ನೇ ನೀಡಲು ನಿರ್ದೇಶನ

ಮುಂದಿನ ಸುದ್ದಿ
Show comments