Webdunia - Bharat's app for daily news and videos

Install App

ಸಚಿವ ತನ್ವೀರ್ ಸೇಠ್ ವಿರುದ್ಧ ಜಾತಿ ನಿಂದನೆ ದೂರು ದಾಖಲು

Webdunia
ಮಂಗಳವಾರ, 11 ಏಪ್ರಿಲ್ 2017 (19:29 IST)
ಉಪನ್ಯಾಸಕರ ನೇಮಕಾತಿಯಲ್ಲಿ ಎಸ್‌ಸಿ.ಎಸ್‌ಟಿ ಸಮುದಾಯಕ್ಕೆ ಶೇ.5 ರಷ್ಟು ಕೃಪಾಂಕ ನೀಡುವಂತೆ ಲೆಕ್ಚರರ್ಸ್ ನಿಯೋಗ ಸಚಿವ ತನ್ವೀರ್ ಸೇಠ್ ಅವರನ್ನು ಭೇಟಿ ಮಾಡಿ ಒತ್ತಾಯಿಸಿದಾಗ ಜಟಾಪಟಿ ನಡೆದಿದೆ.
 
ಸಚಿವ ತನ್ವೀರ್ ಸೇಠ್ ಕಾರ್ಯದರ್ಶಿ, ಪೊಲೀಸ್ ಠಾಣೆಯಲ್ಲಿ ಲೆಕ್ಚರರ್ಸ್ ವಿರುದ್ಧ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ ಲೆಕ್ಟರರ್ಸ್ ಕೂಡಾ ಪೊಲೀಸ್ ಠಾಣೆಯಲ್ಲಿ ಸಚಿವರ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ್ದಾರೆ.
 
ಎಸ್‌ಸಿ,ಎಸ್‌ಟಿ ಸಮುದಾಯಕ್ಕೆ ಶೇ.5 ರಷ್ಟು ಕೃಪಾಂಕ ಹೆಚ್ಚಿಸುವಂತೆ ಲೆಕ್ಚರರ್ಸ್ ಒತ್ತಾಯಿಸಿದಾಗ, ಸಿಡಿಮಿಡಿಗೊಂಡ ಸಚಿವ ತನ್ವೀರ್ ಸೇಠ್, ನಾನೊಬ್ಬ ಹಿರಿಯ ಸಚಿವ ಏನು ಮಾಡಬೇಕು ಎನ್ನುವುದು ನನಗೆ ಗೊತ್ತಿದೆ. ಸರಕಾರ ಕೇವಲ ಎಸ್‌‍ಸಿ, ಎಸ್‌ಟಿ ಸಮುದಾಯದ ಕೃಪಾಂಕ ಹೆಚ್ಚಿಸಲು ಅಧಿಕಾರ ನಡೆಸುತ್ತಿಲ್ಲ ಎಂದು ಗುಡುಗಿದ್ದಾರೆ.
 
ಪರಸ್ಪರ ವಾಗ್ವಾದ ವಿಕೋಪಕ್ಕೆ ತೆರಳಿದ್ದರಿಂದ ಸಚಿವ ತನ್ವೀರ್ ಸೇಠ್ ಆದೇಶದ ಮೇರೆಗೆ ವಿಧಾನಸೌಧ ಪೊಲೀಸ್ ಠಾಣೆಯ ಪೊಲೀಸರು ಕೆಲ ಲೆಕ್ಚರರ್ಸ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments