Webdunia - Bharat's app for daily news and videos

Install App

ಸಚಿವ ತನ್ವೀರ್ ಸೇಠ್ ವಿರುದ್ಧ ಜಾತಿ ನಿಂದನೆ ದೂರು ದಾಖಲು

Webdunia
ಮಂಗಳವಾರ, 11 ಏಪ್ರಿಲ್ 2017 (19:29 IST)
ಉಪನ್ಯಾಸಕರ ನೇಮಕಾತಿಯಲ್ಲಿ ಎಸ್‌ಸಿ.ಎಸ್‌ಟಿ ಸಮುದಾಯಕ್ಕೆ ಶೇ.5 ರಷ್ಟು ಕೃಪಾಂಕ ನೀಡುವಂತೆ ಲೆಕ್ಚರರ್ಸ್ ನಿಯೋಗ ಸಚಿವ ತನ್ವೀರ್ ಸೇಠ್ ಅವರನ್ನು ಭೇಟಿ ಮಾಡಿ ಒತ್ತಾಯಿಸಿದಾಗ ಜಟಾಪಟಿ ನಡೆದಿದೆ.
 
ಸಚಿವ ತನ್ವೀರ್ ಸೇಠ್ ಕಾರ್ಯದರ್ಶಿ, ಪೊಲೀಸ್ ಠಾಣೆಯಲ್ಲಿ ಲೆಕ್ಚರರ್ಸ್ ವಿರುದ್ಧ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ ಲೆಕ್ಟರರ್ಸ್ ಕೂಡಾ ಪೊಲೀಸ್ ಠಾಣೆಯಲ್ಲಿ ಸಚಿವರ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ್ದಾರೆ.
 
ಎಸ್‌ಸಿ,ಎಸ್‌ಟಿ ಸಮುದಾಯಕ್ಕೆ ಶೇ.5 ರಷ್ಟು ಕೃಪಾಂಕ ಹೆಚ್ಚಿಸುವಂತೆ ಲೆಕ್ಚರರ್ಸ್ ಒತ್ತಾಯಿಸಿದಾಗ, ಸಿಡಿಮಿಡಿಗೊಂಡ ಸಚಿವ ತನ್ವೀರ್ ಸೇಠ್, ನಾನೊಬ್ಬ ಹಿರಿಯ ಸಚಿವ ಏನು ಮಾಡಬೇಕು ಎನ್ನುವುದು ನನಗೆ ಗೊತ್ತಿದೆ. ಸರಕಾರ ಕೇವಲ ಎಸ್‌‍ಸಿ, ಎಸ್‌ಟಿ ಸಮುದಾಯದ ಕೃಪಾಂಕ ಹೆಚ್ಚಿಸಲು ಅಧಿಕಾರ ನಡೆಸುತ್ತಿಲ್ಲ ಎಂದು ಗುಡುಗಿದ್ದಾರೆ.
 
ಪರಸ್ಪರ ವಾಗ್ವಾದ ವಿಕೋಪಕ್ಕೆ ತೆರಳಿದ್ದರಿಂದ ಸಚಿವ ತನ್ವೀರ್ ಸೇಠ್ ಆದೇಶದ ಮೇರೆಗೆ ವಿಧಾನಸೌಧ ಪೊಲೀಸ್ ಠಾಣೆಯ ಪೊಲೀಸರು ಕೆಲ ಲೆಕ್ಚರರ್ಸ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Bengaluru: ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್‌

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಹೇಳೋದೇ ಬೇರೆ

ಆಪರೇಷನ್ ಸಿಂಧೂರ್ ಬಗ್ಗೆ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಮುಂದಿನ ಸುದ್ದಿ
Show comments