Webdunia - Bharat's app for daily news and videos

Install App

ನನ್ನ ಕುಳ್ಳ ಅಂತಾರೆ ನಾನು ಕುಮಾರಸ್ವಾಮಿಯವರನ್ನು ಪ್ರೀತಿಯಿಂದ ಕರಿಯ ಅಂತೀನಷ್ಟೇ: ಜಮೀರ್ ಅಹ್ಮದ್

Sampriya
ಸೋಮವಾರ, 11 ನವೆಂಬರ್ 2024 (19:17 IST)
Photo Courtesy X
ರಾಮನಗರ: ಪ್ರೀತಿಯಿಂದ ಕುಮಾರಸ್ವಾಮಿ ಅವರನ್ನು ನಾನು ಯಾವಾಗಲೂ ಪ್ರೀತಿಯಿಂದ ಕರಿಯಣ್ಣ ಎಂದೇ ಕರೆಯುತ್ತೇನೆ. ಅವರು ನನ್ನನ್ನು ಯಾವಾಗಲೂ ಕುಳ್ಳ ಎನ್ನುತ್ತಾರೆ. ಅದೇ ರೀತಿ ನಿನ್ನೆ ಭಾಷಣದಲ್ಲಿ ಕರಿಯಣ್ಣ ಎಂದು ಕರೆದಿದ್ದೇನೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು.

ಚನ್ನಪಟ್ಟಣದಲ್ಲಿ ಭಾನುವಾರ ರಾತ್ರಿ ನಡೆದ ಕಾಂಗ್ರೆಸ್ ಪ್ರಚಾರಸಭೆಯಲ್ಲಿ ಕುಮಾರಸ್ವಾಮಿಯನ್ನು ಕರಿಯ ಎಂದು ಕರೆಯುವ ಮೂಲಕ ವಿವಾದಕ್ಕೆ ಕಾರಣವಾಗಿದೆ. ಜೆಡಿಎಸ್ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಗೃಹಮಂತ್ರಿ ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್ ಅವರು, ಮುಂಚೆಯಿಂದಲೂ ಅವರನ್ನು ಹಾಗೆಯೇ ಕರೆದು ಅಭ್ಯಾಸವಿರುವುದರಿಂದ, ನಿನ್ನೆಯ ಭಾಷಣದಲ್ಲೂ ಹಾಗೆಯೇ ಕರೆದಿರುವೆ. ನಾವಿಬ್ಬರು ಬೇರೆ ಪಕ್ಷದಲ್ಲಿದ್ದರೂ ನಮ್ಮ ಸ್ನೇಹ ಅಳಿಯುವುದಿಲ್ಲ. ಹಳೆಯದನ್ನು ಮರೆಯುವದಕ್ಕೆ ಆಗುವುದಿಲ್ಲ. ನಾನೀಗ ಕಾಂಗ್ರೆಸ್‌ನಲ್ಲಿದ್ದರೂ ನನ್ನ ರಾಜಕೀಯ ಗುರು ಎಚ್ ಡಿ ದೇವೇಗೌಡ ಅವರು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಮುಂದಿನ ಸುದ್ದಿ
Show comments