ಜಾತಿ ಗಣತಿ ನಡೆಸುತ್ತಿರುವುದು ಸಿಎಂ ಕುರ್ಚಿ ಉಳಿಸಿಕೊಳ್ಳುವುದಕ್ಕಾ: ವಿಜಯೇಂದ್ರ

Sampriya
ಸೋಮವಾರ, 6 ಅಕ್ಟೋಬರ್ 2025 (16:47 IST)
ಬೆಂಗಳೂರು: ಜಾತಿಗಣತಿ ನಡೆಸುತ್ತಿರುವುದು ಜನರ ಹಿತ ಕಾಯುವುದಕ್ಕೋ ಅಥವಾ ತಮ್ಮ ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳುವುದಕ್ಕೋ ಎಂಬುದನ್ನು ಖುದ್ದು ಸಿದ್ದರಾಮಯ್ಯ ಅವರೇ ತಿಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಈ ಬಗ್ಗೆ  ಬಿಜೆಪಿ ಸಾಮಾಜಿಕ ಜಾಲತಾನ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ.  ಜಾತಿಗಣತಿ ನಡೆಸುತ್ತಿರುವುದು ಜನರ ಹಿತ ಕಾಯುವುದಕ್ಕೋ ಅಥವಾ ತಮ್ಮ ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳುವುದಕ್ಕೋ ಎಂಬುದನ್ನು ಖುದ್ದು ಸಿದ್ದರಾಮಯ್ಯ ಅವರೇ ತಿಳಿಸಬೇಕು.

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ರಾಜ್ಯ ಸರ್ಕಾರ ಜಾತಿಗಣತಿ ನಿರ್ಣಯ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ವಿಕಲಚೇತನರನ್ನೂ ಸಮೀಕ್ಷೆಗೆ ನಿಯೋಜಿಸಿರುವುದರ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. 

ಇನ್ನೊಂದು ಪೋಸ್ಟ್‌ನಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರವನ್ನು ಟೀಕೆ ಮಾಡಿದೆ. 

ಎತ್ತು ಏರಿಗೆಳೆದರೆ, ಕೋಣ ನೀರಿಗೆಳೆಯಿತು" ಎಂಬುದಕ್ಕೆ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿಗಣತಿಯೇ ಸಾಕ್ಷಿ!!

ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ಮಹಾತ್ವಾಕಾಂಕ್ಷೆಯ ಜಾತಿಗಣತಿಗೆ ಡಿಸಿಎಂ @DKShivakumar
 ಅವರೇ ಅಪಸ್ವರ ತೆಗೆದಿದ್ದಾರೆ.

ಜಾತಿಗಣತಿ ನಡೆಸುತ್ತಿರುವುದು ಜನರ ಹಿತ ಕಾಯುವುದಕ್ಕೋ ಅಥವಾ ತಮ್ಮ ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳುವುದಕ್ಕೋ ಎಂಬುದನ್ನು ಖುದ್ದು ಸಿದ್ದರಾಮಯ್ಯ ಅವರೇ ತಿಳಿಸಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments