Webdunia - Bharat's app for daily news and videos

Install App

ಜಾತಿ ಪ್ರೀತಿ ಸಂಘರ್ಷಕ್ಕೆ ಹೆದರಿ 3 ಅಮಾಯಕ ಜೀವ ಬಲಿ

Webdunia
ಮಂಗಳವಾರ, 4 ಅಕ್ಟೋಬರ್ 2022 (15:06 IST)
ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
 
ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಮೃತ ದುರ್ದೈವಿಗಳು.
ಹೆತ್ತ ಮಗಳು ಅನ್ಯ ಜಾತಿಯ ಯುವಕನ ಜೊತೆ ಪರಾರಿಯಾಗಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾರೆ.
 
26 ವರ್ಷದ ಮಗಳು ಅರ್ಚನಾ, ನಾರಾಯಣಸ್ವಾಮಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆ. ಯುವಕ ಅನ್ಯಜಾತಿಯವನಾಗಿರುವುದರಿಂದ ಊರಿನವರಿಂದ ನಿಂದನೆ ಒಳಗಾಗಬಹುದು ಎಂದು ಹೆದರಿ ಮನೆಯಲ್ಲಿಯೇ ಸಾಮೂಹಿಕವಾಗಿ ವಿಷ ಸೇವಿಸಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments