Webdunia - Bharat's app for daily news and videos

Install App

ಬೆಕ್ಕಿಗೆ ಸಂತಾನ‌ಹರಣ‌ !

Webdunia
ಬುಧವಾರ, 28 ಜುಲೈ 2021 (18:54 IST)
ಬಿ.ಬಿ.ಎಂ.ಪಿ  ವ್ಯಾಪ್ತಿಯಲ್ಲಿ  ಬೀದಿ ಬೆಕ್ಕುಗಳಿಗೆ ಮತ್ತು ಮನೆಯ ಬೆಕ್ಕುಗಳಿಗೆ ಸಂತಾನಹರಣ ಚಿಕಿತ್ಸೆ  ನಡೆಸಲು ಬಿ.ಬಿ.ಎಂ.ಪಿ ಅರಣ್ಯ ಇಲಾಖೆ ರೂಪುರೇಶೆ ಸಿದ್ದಪಡಿಸುತ್ತಿದೆ  .ನಗರದಲ್ಲಿ  ದಿನೇ‌ದಿನೇ‌ಬೆಕ್ಕುಗಳ‌ ಸಂಖ್ಯೆ ಹೆಚ್ಚಾಗುತ್ತಿದೆ.ಒಂದು‌ಬೆಕ್ಕು 7ರಿಂದ‌ 8 ಬೆಕ್ಕುಗಳಿಗೆ‌  ಜನ್ಮ‌ನೀಡುತ್ತದೆ.ಉಂಡಾಡಿ‌ ಬೆಕ್ಕುಗಳ ಕಾಟ ದಿಂದ‌ ಸಾರ್ವಜನಿಕರು ಬೇಸತ್ತು ಬಿ.ಬಿ.ಎಂ.ಪಿ ಗೆ ದೂರು ನೀಡುತ್ತಿದ್ದಾರೆ.ಬೀದಿ‌ನಾಯಿಗಳಿಗೆ ಮರಿ ಹಾಕದಂತೆ ಆಪರೇಷನ್ ಮಾಡುವ ಕೆಲಸ‌ಪಾಲಿಕೆ ವತಿಯಿಂದ  ಹಲವಾರು ವರುಷಗಳಿಂದ ನಡೆಯುತ್ತ ಬಂದಿದೆ.ಈಗ‌‌ ಬೆಕ್ಕಿನ‌‌ ಸರದಿ.ಪಾಲಿಕೆ ಬಜೆಟ್ ನಲ್ಲಿ  ಹಣ‌ ಇಟ್ಟಿಲ್ಲ.ಬೆಕ್ಕಿಗೆ‌ ಗಂಟೆ‌‌ಕಟ್ಟುವರ್ಯಾರು.ಬಿ.ಬಿ.ಎಂ.ಪಿ ಅರಣ್ಯ ಇಲಾಖೆಯ‌ ಅದಿಕಾರಿಗಳಿಗೆ ತಲೆನೋವಾಗಿದೆ. ಮತ್ತೊಂದು‌ಕಡೆ ನಗರದಲ್ಲಿ ಮಂಗಗಳ ಕಾಟ ಸಹ ವಿಪರೀತವಾಗಿದೆ.ಒಂದು‌ ಲಕ್ಷ‌ ಮಂಗಗಳು‌ ಇದೆಯೆಂದು ಅಂದಾಜಿಸಲಾಗಿದೆ. ಜೆ.ಪಿ‌ ನಗರ.ಬಸವನಗುಡಿ  ಕೆ.ಆರ್ ಪುರಂ .ಬನ್ನೇರ ಘಟ್ಟ ಪುಟ್ಟೇನ ಹಳ್ಳಿ ಈ ಬಡಾವಣೆಗಳಲ್ಲಿ ಅಪಾರ್ಟ್ ಮೆಂಟ್ ಗಳಲ್ಲಿ ಕೋತುಗಳ  ಕಾಟ .ಅದನ್ನು ಕಟ್ಟಿಹಾಕಲು ಜಾಗಕ್ಕಾಗಿ ಬಿ.ಬಿ.ಎಂ.ಪಿ  ಶೋದ ನಡೆಸುತ್ತಿದೆ.ಮಂಗಗಳಿಗಾಗಿ‌ ಉದ್ಯಾನವನ್ನು‌ನಿರ್ಮಿಸಲು ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments