Webdunia - Bharat's app for daily news and videos

Install App

ಬೆಕ್ಕಿಗೆ ಸಂತಾನ‌ಹರಣ‌ !

Webdunia
ಬುಧವಾರ, 28 ಜುಲೈ 2021 (18:54 IST)
ಬಿ.ಬಿ.ಎಂ.ಪಿ  ವ್ಯಾಪ್ತಿಯಲ್ಲಿ  ಬೀದಿ ಬೆಕ್ಕುಗಳಿಗೆ ಮತ್ತು ಮನೆಯ ಬೆಕ್ಕುಗಳಿಗೆ ಸಂತಾನಹರಣ ಚಿಕಿತ್ಸೆ  ನಡೆಸಲು ಬಿ.ಬಿ.ಎಂ.ಪಿ ಅರಣ್ಯ ಇಲಾಖೆ ರೂಪುರೇಶೆ ಸಿದ್ದಪಡಿಸುತ್ತಿದೆ  .ನಗರದಲ್ಲಿ  ದಿನೇ‌ದಿನೇ‌ಬೆಕ್ಕುಗಳ‌ ಸಂಖ್ಯೆ ಹೆಚ್ಚಾಗುತ್ತಿದೆ.ಒಂದು‌ಬೆಕ್ಕು 7ರಿಂದ‌ 8 ಬೆಕ್ಕುಗಳಿಗೆ‌  ಜನ್ಮ‌ನೀಡುತ್ತದೆ.ಉಂಡಾಡಿ‌ ಬೆಕ್ಕುಗಳ ಕಾಟ ದಿಂದ‌ ಸಾರ್ವಜನಿಕರು ಬೇಸತ್ತು ಬಿ.ಬಿ.ಎಂ.ಪಿ ಗೆ ದೂರು ನೀಡುತ್ತಿದ್ದಾರೆ.ಬೀದಿ‌ನಾಯಿಗಳಿಗೆ ಮರಿ ಹಾಕದಂತೆ ಆಪರೇಷನ್ ಮಾಡುವ ಕೆಲಸ‌ಪಾಲಿಕೆ ವತಿಯಿಂದ  ಹಲವಾರು ವರುಷಗಳಿಂದ ನಡೆಯುತ್ತ ಬಂದಿದೆ.ಈಗ‌‌ ಬೆಕ್ಕಿನ‌‌ ಸರದಿ.ಪಾಲಿಕೆ ಬಜೆಟ್ ನಲ್ಲಿ  ಹಣ‌ ಇಟ್ಟಿಲ್ಲ.ಬೆಕ್ಕಿಗೆ‌ ಗಂಟೆ‌‌ಕಟ್ಟುವರ್ಯಾರು.ಬಿ.ಬಿ.ಎಂ.ಪಿ ಅರಣ್ಯ ಇಲಾಖೆಯ‌ ಅದಿಕಾರಿಗಳಿಗೆ ತಲೆನೋವಾಗಿದೆ. ಮತ್ತೊಂದು‌ಕಡೆ ನಗರದಲ್ಲಿ ಮಂಗಗಳ ಕಾಟ ಸಹ ವಿಪರೀತವಾಗಿದೆ.ಒಂದು‌ ಲಕ್ಷ‌ ಮಂಗಗಳು‌ ಇದೆಯೆಂದು ಅಂದಾಜಿಸಲಾಗಿದೆ. ಜೆ.ಪಿ‌ ನಗರ.ಬಸವನಗುಡಿ  ಕೆ.ಆರ್ ಪುರಂ .ಬನ್ನೇರ ಘಟ್ಟ ಪುಟ್ಟೇನ ಹಳ್ಳಿ ಈ ಬಡಾವಣೆಗಳಲ್ಲಿ ಅಪಾರ್ಟ್ ಮೆಂಟ್ ಗಳಲ್ಲಿ ಕೋತುಗಳ  ಕಾಟ .ಅದನ್ನು ಕಟ್ಟಿಹಾಕಲು ಜಾಗಕ್ಕಾಗಿ ಬಿ.ಬಿ.ಎಂ.ಪಿ  ಶೋದ ನಡೆಸುತ್ತಿದೆ.ಮಂಗಗಳಿಗಾಗಿ‌ ಉದ್ಯಾನವನ್ನು‌ನಿರ್ಮಿಸಲು ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಂದ ಮೇಲೆ ಬದಲಾವಣೆ ಶುರುವಾಗಿದೆ: ಅಮಿತ್ ಶಾ

ನೆಹರೂ ಕಾಂಗ್ರೆಸ್ ಹಗರಣದ ಪಿತಾಮಹ: ಶ್ರೀರಾಮುಲು

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ಮುಂದಿನ ಸುದ್ದಿ
Show comments