Webdunia - Bharat's app for daily news and videos

Install App

ಡಿ.18 ವರೆಗೆ ಜಾನುವಾರು ಸಾಗಾಟ ನಿಷೇಧ!

Webdunia
ಶನಿವಾರ, 17 ಡಿಸೆಂಬರ್ 2022 (07:40 IST)
ಕಾರವಾರ : ದಕ್ಷಿಣ ಹಾಗೂ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹರಡಿದ್ದ ಜಾನುವಾರು ಚರ್ಮಗಂಟು ರೋಗ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಆವರಿಸಿದ್ದು ಗೋವುಗಳನ್ನು ಬಲಿಪಡೆಯುತ್ತಿದೆ.

ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಚರ್ಮಗಂಟು ರೋಗ ದಿನದಿಂದ ದಿನಕ್ಕೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉಲ್ಬಣಗೊಳ್ಳುತ್ತಿದೆ.

ರೈತರ ಒಡನಾಡಿ ಗೋವುಗಳಿಗೆ ಚರ್ಮಗಂಟು ರೋಗ ಹರಡುತ್ತಿದೆ. ಆರಂಭದಲ್ಲಿ ದಕ್ಷಿಣ ಹಾಗೂ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹರಡಿದ್ದ ರೋಗ ಇದೀಗ ಉತ್ತರ ಕನ್ನಡ ಜಿಲ್ಲೆಗೂ ವ್ಯಾಪಿಸಿದೆ.

ಈಗಾಗಲೇ ಜಿಲ್ಲೆಯಾದ್ಯಂತ ಸುಮಾರು 110ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಒಟ್ಟು 434 ಹಳ್ಳಿಗಳಲ್ಲಿ 2,500ಕ್ಕೂ ಹೆಚ್ಚು ಜಾನುವಾರುಗಳಲ್ಲಿ ರೋಗ ಕಾಣಿಸಿಕೊಂಡಿದೆ. ಸದ್ಯ 1,000 ಜಾನುವಾರುಗಳು ಗುಣಮುಖವಾಗಿದ್ದು, ಲಕ್ಷದಷ್ಟು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments