Webdunia - Bharat's app for daily news and videos

Install App

ಮಹಿಳೆಯಿಂದ ಸಿಗರೇಟ್ ಹಚ್ಚಿಸಿಕೊಂಡ ಪ್ರಕರಣ: ಕ್ಷಮೆ ಕೇಳಿದ ಶಾಸಕ ಫಿರೋಜ್ ಶೇಠ್

Webdunia
ಸೋಮವಾರ, 10 ಅಕ್ಟೋಬರ್ 2016 (11:46 IST)
ಮಹಿಳೆಯೋರ್ವಳ ಕೈಯಿಂದ ಸಿಗರೇಟ್ ಹಚ್ಚಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಫಿರೋಜ್ ಶೇಠ್ ಸ್ಪಷ್ಟನೆ ನೀಡಿದ್ದಾರೆ.
 
ನಾನು ಕಾಲೇಜ್ ದಿನಗಳಲ್ಲಿ ಸಿಗರೇಟ್ ಸೇವನೆ ಮಾಡುತ್ತೇನೆ. ನನ್ನ ಕ್ಷೇತ್ರದಲ್ಲಿ ಹೋದಾಗ ನನ್ನ ಪರಿಚಯದವರ ಮನೆಯಲ್ಲಿ ಚಹಾ ಸೇವನೆ ಮಾಡಿದ ಬಳಿಕ ಸಿಗರೇಟ್ ಸೇದಲು ಮುಂದಾದೆ. ಆಗ ನನ್ನ ಬಳಿ ಬೆಂಕಿ ಪೊಟ್ಟಣ ಇರಲಿಲ್ಲ. ಹೀಗಾಗಿ ಅವರನ್ನು ಬೆಂಕಿ ಪೊಟ್ಟಣ ಕೇಳಿದೆ ಕೂಡಲೇ ಆ ಮಹಿಳೆ ಲೈಟರ್ ಹಿಡಿದು ಸಿಗರೇಟ್ ಹೊತ್ತಿಸಿದಳು. ನಾನು ಸಿಗರೇಟ್ ಹೊತ್ತಿಸುವಂತೆ ಆ ಮಹಿಳೆಗೆ ಹೇಳಿರಲಿಲ್ಲ. ಈ ಘಟನೆಯಿಂದ ಯಾರಿಗಾದ್ರೂ ನೋವಾಗಿದ್ರೆ ಕ್ಷೇಮೆಯಾಚಿಸುತ್ತೇನೆ ಎಂದರು. 

ಶಾಸಕ ಸೇಠ್ ಕೆಲ ದಿನಗಳ ಹಿಂದೆ ಮಹಿಳೆಯೋರ್ವಳ ಮನೆಗೆ ಹೋದಾಗ ಮಹಿಳೆ ಕೈಯಿಂದ ಸಿಗರೇಟ್ ಹೊತ್ತಿಸಿಕೊಂಡಿದ್ದಾರೆ ಎನ್ನಲಾಗಿದೆ. ಯಾರೋ ಇದನ್ನು ಪೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಪರಿ ಬಿಟ್ಟಿದ್ದರು. ಶಾಸಕರ ಈ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕರು ಈಗ ಘಟನೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಗ್ಯಾರಂಟಿಯಿಲ್ಲ: ಆರ್ ಅಶೋಕ್

ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ: ಜಮೀರ್ ಅಹ್ಮದ್

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments