Select Your Language

Notifications

webdunia
webdunia
webdunia
webdunia

ಸದನದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗುತ್ತಾ? ಆಪರೇಷನ್ ಕಮಲ ಆಡಿಯೋ!

ಸದನದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗುತ್ತಾ? ಆಪರೇಷನ್ ಕಮಲ ಆಡಿಯೋ!
ರಾಯಚೂರು , ಭಾನುವಾರ, 10 ಫೆಬ್ರವರಿ 2019 (17:58 IST)
ಬಿ.ಎಸ್.ಯಡಿಯೂರಪ್ಪ ಅವರು ನಡೆಸಿರುವ ಸಂಭಾಷಣೆಯ ಆಡಿಯೋ ಕುರಿತು ಹಾಗೂ ಆಪರೇಷನ್ ಕಮಲದ ಬಗ್ಗೆ ನಾಳೆ ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯಲಿದೆ.

ಬಿ.ಎಸ್.ವೈ ಆಡಿಯೋವನ್ನು ಸಿಎಂ ಕುಮಾರಸ್ವಾಮಿ ಬಿಡುಗಡೆಗೊಳಿಸಿದ್ದರು. ಎರಡು ದಿನಗಳ ಬಳಿಕ ಆಡಿಯೋದಲ್ಲಿ ಮಾತನಾಡಿರುವ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಏತನ್ಮಧ್ಯೆ ಆಡಿಯೋ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಲಾಗುತ್ತದೆ. ಹೀಗಂತ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ ಹೇಳಿದ್ದಾರೆ.

ಆಪರೇಷನ್ ಕಮಲದ ಕುರಿತು ಗೊತ್ತೇ ಇಲ್ಲ ಎಂದ ಅವರು, ನಾನು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮನಸ್ಸಿಗೆ ಘಾಸಿಗೊಳಿಸಿವೆ ಎಂದು ರಾಯಚೂರಿನಲ್ಲಿ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಯುಪಿಎ 2ನೇ ಅವಧಿಯ ಭ್ರಷ್ಟಾಚಾರ ಬಿಚ್ಚಿಟ್ಟ ಮಾಜಿ ಸಿಎಂ!